Advertisement
ವೈರಲ್ ಸುದ್ದಿ

#ViralNews | ನಿರುದ್ಯೋಗಿಯನ್ನಾಗಿ ಮಾಡಿದ ಹಚ್ಚೆಯ ಹುಚ್ಚು | ಶೌಚಾಲಯ ತೊಳೆಯೋ ಕೆಲಸವೂ ಸಿಗುತ್ತಿಲ್ಲವಂತೆ…! |

Share

ಮನುಷ್ಯನಿಗೆ ಅದೇನೇನೋ ಹುಚ್ಚುತನಗಳು ಇರುತ್ತವೆ. ಕೆಲವೊಮ್ಮೆ ಈ ಹುಚ್ಚುತನಗಳು ಹವ್ಯಾಸವಾಗಿ ಬೆಳೆದರೆ, ಇನ್ನು ಕೆಲವು ಅವರ ಜೀವನಕ್ಕೇ ಕುತ್ತು ತರುತ್ತವೆ. ಅಂಥವರ ಸಾಲಿಗೆ ಸೇರಿದ್ದಾಳೆ ಇಲ್ಲೊಬ್ಬ ಮಹಿಳೆ. ಈಕೆ ಮಹಾನ್ ಟ್ಯಾಟೋ ಲವರ್ #TattooLover. ತನ್ನ ಮೈಮೇಲೆ ಈಗಾಗಲೇ 800 ಹಚ್ಚೆ ಹಾಕಿಸಿಕೊಂಡಿದ್ದಾಳೆ.  ಈಕೆಗೆ ಹಚ್ಚೆ ಹಾಕಿಸಿಕೊಳ್ಳುವುದು ಒಂದು ವ್ಯಸನ. ಕೆಲಸವನ್ನು ಹುಡುಕುತ್ತಲೇ ವಾರಕ್ಕೆ ಮೂರು ಹೊಸ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಳೆ ಇರುತ್ತಾಳೆ.

ಮನುಷ್ಯನಿಗೆ ಹುಚ್ಚು ಇರಬೇಕು, ಆದರೆ ಬದುಕನ್ನೇ ತೊಡಕು ಮಾಡಿಕೊಳ್ಳುವಷ್ಟು ಅಲ್ಲ. ಇದೀಗ ವೈರಲ್ ಆಗುತ್ತಿರುವ ಈ ಪೋಸ್ಟ್​ನಲ್ಲಿರುವ ಮಹಿಳೆಯನ್ನು ಗಮನಿಸಿ. ಹಚ್ಚೆಪ್ರಿಯಳಾದ ಈಕೆ ಈ ತನಕ ಒಂದಲ್ಲ ಹತ್ತಲ್ಲ ಬರೋಬ್ಬರಿ 800 ಹಚ್ಚೆಗಳನ್ನು ತನ್ನ ಮೈಮುಖದ ಮೇಲೆ ಹಾಕಿಸಿಕೊಂಡಿದ್ದಾಳೆ. ಆದರೆ ಈ ‘ಹಚ್ಚೆಯ ಚಟ’ ದಿಂದಾಗಿಯೇ ಆಕೆ ನಿರುದ್ಯೋಗವನ್ನು  ಅನುಭವಿಸುವಂತಾಗಿದೆ. ಕೆಲಸ ಕೇಳಿಕೊಂಡು ಹೋದಲ್ಲೆಲ್ಲ ಆಕೆಯ ಹಚ್ಚೆಗಳ ಬಗ್ಗೆಯೇ ಟೀಕಿಸುತ್ತಾರೆ ವಿನಾ ಯಾರೊಬ್ಬರೂ ಈಕೆಗೆ ಕೆಲಸ ಕೊಡುತ್ತಿಲ್ಲ. ಹೀಗಾಗಿ ಮಾಡಿದ್ದುಣ್ಣೋ ಮಾರಾಯಾ ಎಂಬಂತಾಗಿದೆ ಈಕೆಯ ಪರಿಸ್ಥಿತಿ.
ನ್ಯೂಯಾರ್ಕ್​ ಪೋಸ್ಟ್​ನ ವರದಿಯಂತೆ, ಲಂಡನ್​ನ ವೇಲ್ಸ್​ನಲ್ಲಿ 46 ವರ್ಷದ ಈ ಮೆಲಿಸ್ಸಾ ಸ್ಲೋನ್​ ನೆಲೆಸಿದ್ದಾಳೆ. ಈಕೆಗೆ ಎರಡು  ಹೆಣ್ಣುಮಕ್ಕಳೂ ಇವೆ. ಆದರೆ ಕೆಲಸವಿಲ್ಲದೆ ಇದೀಗ ಒದ್ಧಾಡುತ್ತಿದ್ದಾಳೆ. “ಶೌಚಾಲಯ ಸ್ವಚ್ಛಗೊಳಿಸುವ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ರು, ಹಚ್ಚೆಗಳನ್ನು ನೋಡಿಯೇ ಈಕೆಗೆ ಕೆಲಸ ಕೊಡಲಿಲ್ಲ” ಎನ್ನುವುದು ಈಕೆಯ ಅಳಲು.
( ಕೃಪೆ : ಅಂತರ್ಜಾಲ )
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

2 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

19 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |

ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...

19 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

20 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

20 hours ago