Advertisement
ವೈರಲ್ ಸುದ್ದಿ

#ViralNews | ನಿರುದ್ಯೋಗಿಯನ್ನಾಗಿ ಮಾಡಿದ ಹಚ್ಚೆಯ ಹುಚ್ಚು | ಶೌಚಾಲಯ ತೊಳೆಯೋ ಕೆಲಸವೂ ಸಿಗುತ್ತಿಲ್ಲವಂತೆ…! |

Share

ಮನುಷ್ಯನಿಗೆ ಅದೇನೇನೋ ಹುಚ್ಚುತನಗಳು ಇರುತ್ತವೆ. ಕೆಲವೊಮ್ಮೆ ಈ ಹುಚ್ಚುತನಗಳು ಹವ್ಯಾಸವಾಗಿ ಬೆಳೆದರೆ, ಇನ್ನು ಕೆಲವು ಅವರ ಜೀವನಕ್ಕೇ ಕುತ್ತು ತರುತ್ತವೆ. ಅಂಥವರ ಸಾಲಿಗೆ ಸೇರಿದ್ದಾಳೆ ಇಲ್ಲೊಬ್ಬ ಮಹಿಳೆ. ಈಕೆ ಮಹಾನ್ ಟ್ಯಾಟೋ ಲವರ್ #TattooLover. ತನ್ನ ಮೈಮೇಲೆ ಈಗಾಗಲೇ 800 ಹಚ್ಚೆ ಹಾಕಿಸಿಕೊಂಡಿದ್ದಾಳೆ.  ಈಕೆಗೆ ಹಚ್ಚೆ ಹಾಕಿಸಿಕೊಳ್ಳುವುದು ಒಂದು ವ್ಯಸನ. ಕೆಲಸವನ್ನು ಹುಡುಕುತ್ತಲೇ ವಾರಕ್ಕೆ ಮೂರು ಹೊಸ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಳೆ ಇರುತ್ತಾಳೆ.

ಮನುಷ್ಯನಿಗೆ ಹುಚ್ಚು ಇರಬೇಕು, ಆದರೆ ಬದುಕನ್ನೇ ತೊಡಕು ಮಾಡಿಕೊಳ್ಳುವಷ್ಟು ಅಲ್ಲ. ಇದೀಗ ವೈರಲ್ ಆಗುತ್ತಿರುವ ಈ ಪೋಸ್ಟ್​ನಲ್ಲಿರುವ ಮಹಿಳೆಯನ್ನು ಗಮನಿಸಿ. ಹಚ್ಚೆಪ್ರಿಯಳಾದ ಈಕೆ ಈ ತನಕ ಒಂದಲ್ಲ ಹತ್ತಲ್ಲ ಬರೋಬ್ಬರಿ 800 ಹಚ್ಚೆಗಳನ್ನು ತನ್ನ ಮೈಮುಖದ ಮೇಲೆ ಹಾಕಿಸಿಕೊಂಡಿದ್ದಾಳೆ. ಆದರೆ ಈ ‘ಹಚ್ಚೆಯ ಚಟ’ ದಿಂದಾಗಿಯೇ ಆಕೆ ನಿರುದ್ಯೋಗವನ್ನು  ಅನುಭವಿಸುವಂತಾಗಿದೆ. ಕೆಲಸ ಕೇಳಿಕೊಂಡು ಹೋದಲ್ಲೆಲ್ಲ ಆಕೆಯ ಹಚ್ಚೆಗಳ ಬಗ್ಗೆಯೇ ಟೀಕಿಸುತ್ತಾರೆ ವಿನಾ ಯಾರೊಬ್ಬರೂ ಈಕೆಗೆ ಕೆಲಸ ಕೊಡುತ್ತಿಲ್ಲ. ಹೀಗಾಗಿ ಮಾಡಿದ್ದುಣ್ಣೋ ಮಾರಾಯಾ ಎಂಬಂತಾಗಿದೆ ಈಕೆಯ ಪರಿಸ್ಥಿತಿ.
ನ್ಯೂಯಾರ್ಕ್​ ಪೋಸ್ಟ್​ನ ವರದಿಯಂತೆ, ಲಂಡನ್​ನ ವೇಲ್ಸ್​ನಲ್ಲಿ 46 ವರ್ಷದ ಈ ಮೆಲಿಸ್ಸಾ ಸ್ಲೋನ್​ ನೆಲೆಸಿದ್ದಾಳೆ. ಈಕೆಗೆ ಎರಡು  ಹೆಣ್ಣುಮಕ್ಕಳೂ ಇವೆ. ಆದರೆ ಕೆಲಸವಿಲ್ಲದೆ ಇದೀಗ ಒದ್ಧಾಡುತ್ತಿದ್ದಾಳೆ. “ಶೌಚಾಲಯ ಸ್ವಚ್ಛಗೊಳಿಸುವ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ರು, ಹಚ್ಚೆಗಳನ್ನು ನೋಡಿಯೇ ಈಕೆಗೆ ಕೆಲಸ ಕೊಡಲಿಲ್ಲ” ಎನ್ನುವುದು ಈಕೆಯ ಅಳಲು.
( ಕೃಪೆ : ಅಂತರ್ಜಾಲ )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

10 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

11 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago