Advertisement
MIRROR FOCUS

ಮಳೆ ನೀರನ್ನು ಮಾತ್ರ ಕುಡಿದು ಬದುಕುತ್ತಿರುವ ವಿಶೇಷ ಪಕ್ಷಿ…..!

Share

ಅದೇಷ್ಟೇ ಬಾಯಾರಿಕೆಯಾದರೂ ಕೆರೆ ಅಥವಾ ಕೊಳದ ನೀರನ್ನು ಕುಡಿಯದೆ ಕೇವಲ ಮಳೆನೀರನ್ನು ಮಾತ್ರ ಕುಡಿದು ಬದುಕುತ್ತಿರುವ ಈ ವಿಶೇಷ ಪಕ್ಷಿಯ ಹೆಸರು ಜಾಕೋಬಿನ್ ಕೋಗಿಲೆ.ಏಷ್ಯಾ ಮತ್ತು ಆಫ್ರಿಕಾ ಖಂಡದಲ್ಲಿ ಮಾತ್ರ ಈ ವಿಶೇಷ ಹಕ್ಕಿ ಕಂಡುಬರುತ್ತದೆ

ಹೌದು, ಜಾಕೋಬಿನ್ ಕೋಗಿಲೆ ಮಳೆ ನೀರನ್ನು ಬಿಟ್ಟು ಬೇರೆ ನೀರನ್ನು ಕುಡಿಯುವುದಿಲ್ಲ. ಒಂದು ವೇಳೆ ಬಾಯಾರಿಕೆಯಿಂದ ಜೀವ ಬಿಡಲು ಸಿದ್ಧವಾದರೂ ಕೊಳೆವೆ, ಕೆರೆ ಹಾಗೂ ಇತರ ನೀರನ್ನು ಕುಡಿಯಲು ಮುಂದಾಗದ ಅಪರೂಪದ ಪಕ್ಷಿಯಾಗಿದೆ. ಮಾತ್ರವಲ್ಲ ಈ ಪಕ್ಷಿ ಮಳೆಯಲ್ಲೂ ಸ್ವಾತಿ ನಕ್ಷತ್ರದಲ್ಲಿ ಬರುವ ನೀರನ್ನೇ ಈ ಹಕ್ಕಿ ಕುಡಿಯುತ್ತದೆ ಎಂದು ಹೇಳಲಾಗುತ್ತದೆ.

ಜಾಕೋಬಿನ್ ಕೋಗಿಲೆ ಏಷ್ಯಾ ಮತ್ತು ಆಫ್ರಿಕಾ ಖಂಡದಲ್ಲಿ ಮಾತ್ರ ಕಂಡುಬರುತ್ತದೆ. ಭಾರತದಲ್ಲಿ ಈ ಪಕ್ಷಿ ಮುಖ್ಯವಾಗಿ ಉತ್ತರಾಖಂಡದಲ್ಲಿ ಮಾತ್ರ ಕಂಡುಬರುತ್ತದೆ. ಉತ್ತರಾಖಂಡದ ಗರ್ವಾಲ್‌ನಲ್ಲಿ ಇದನ್ನು ಚೋಲಿ ಎಂದು ಕರೆಯಲಾಗುತ್ತದೆ. ಗಡ್ವಾಲ್ ಜನರ ಪ್ರಕಾರ, ಜಾಕೋಬಿನ್ ಕೋಗಿಲೆ ಆಕಾಶದತ್ತ ನೋಡುತ್ತಲೇ ಇರುತ್ತದೆ. ಅದು ಬಾಯಾರಿಕೆಯಿಂದ ಸಾಯುತ್ತದೆ ಆದರೆ ಕೆರೆ ನೀರನ್ನು ಸೇವಿಸುವುದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

11 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago