Advertisement
MIRROR FOCUS

ಮಳೆ ನೀರನ್ನು ಮಾತ್ರ ಕುಡಿದು ಬದುಕುತ್ತಿರುವ ವಿಶೇಷ ಪಕ್ಷಿ…..!

Share

ಅದೇಷ್ಟೇ ಬಾಯಾರಿಕೆಯಾದರೂ ಕೆರೆ ಅಥವಾ ಕೊಳದ ನೀರನ್ನು ಕುಡಿಯದೆ ಕೇವಲ ಮಳೆನೀರನ್ನು ಮಾತ್ರ ಕುಡಿದು ಬದುಕುತ್ತಿರುವ ಈ ವಿಶೇಷ ಪಕ್ಷಿಯ ಹೆಸರು ಜಾಕೋಬಿನ್ ಕೋಗಿಲೆ.ಏಷ್ಯಾ ಮತ್ತು ಆಫ್ರಿಕಾ ಖಂಡದಲ್ಲಿ ಮಾತ್ರ ಈ ವಿಶೇಷ ಹಕ್ಕಿ ಕಂಡುಬರುತ್ತದೆ

ಹೌದು, ಜಾಕೋಬಿನ್ ಕೋಗಿಲೆ ಮಳೆ ನೀರನ್ನು ಬಿಟ್ಟು ಬೇರೆ ನೀರನ್ನು ಕುಡಿಯುವುದಿಲ್ಲ. ಒಂದು ವೇಳೆ ಬಾಯಾರಿಕೆಯಿಂದ ಜೀವ ಬಿಡಲು ಸಿದ್ಧವಾದರೂ ಕೊಳೆವೆ, ಕೆರೆ ಹಾಗೂ ಇತರ ನೀರನ್ನು ಕುಡಿಯಲು ಮುಂದಾಗದ ಅಪರೂಪದ ಪಕ್ಷಿಯಾಗಿದೆ. ಮಾತ್ರವಲ್ಲ ಈ ಪಕ್ಷಿ ಮಳೆಯಲ್ಲೂ ಸ್ವಾತಿ ನಕ್ಷತ್ರದಲ್ಲಿ ಬರುವ ನೀರನ್ನೇ ಈ ಹಕ್ಕಿ ಕುಡಿಯುತ್ತದೆ ಎಂದು ಹೇಳಲಾಗುತ್ತದೆ.

ಜಾಕೋಬಿನ್ ಕೋಗಿಲೆ ಏಷ್ಯಾ ಮತ್ತು ಆಫ್ರಿಕಾ ಖಂಡದಲ್ಲಿ ಮಾತ್ರ ಕಂಡುಬರುತ್ತದೆ. ಭಾರತದಲ್ಲಿ ಈ ಪಕ್ಷಿ ಮುಖ್ಯವಾಗಿ ಉತ್ತರಾಖಂಡದಲ್ಲಿ ಮಾತ್ರ ಕಂಡುಬರುತ್ತದೆ. ಉತ್ತರಾಖಂಡದ ಗರ್ವಾಲ್‌ನಲ್ಲಿ ಇದನ್ನು ಚೋಲಿ ಎಂದು ಕರೆಯಲಾಗುತ್ತದೆ. ಗಡ್ವಾಲ್ ಜನರ ಪ್ರಕಾರ, ಜಾಕೋಬಿನ್ ಕೋಗಿಲೆ ಆಕಾಶದತ್ತ ನೋಡುತ್ತಲೇ ಇರುತ್ತದೆ. ಅದು ಬಾಯಾರಿಕೆಯಿಂದ ಸಾಯುತ್ತದೆ ಆದರೆ ಕೆರೆ ನೀರನ್ನು ಸೇವಿಸುವುದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

15 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

21 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

21 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

21 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

21 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

21 hours ago