Advertisement
MIRROR FOCUS

ಮಳೆ ನೀರನ್ನು ಮಾತ್ರ ಕುಡಿದು ಬದುಕುತ್ತಿರುವ ವಿಶೇಷ ಪಕ್ಷಿ…..!

Share

ಅದೇಷ್ಟೇ ಬಾಯಾರಿಕೆಯಾದರೂ ಕೆರೆ ಅಥವಾ ಕೊಳದ ನೀರನ್ನು ಕುಡಿಯದೆ ಕೇವಲ ಮಳೆನೀರನ್ನು ಮಾತ್ರ ಕುಡಿದು ಬದುಕುತ್ತಿರುವ ಈ ವಿಶೇಷ ಪಕ್ಷಿಯ ಹೆಸರು ಜಾಕೋಬಿನ್ ಕೋಗಿಲೆ.ಏಷ್ಯಾ ಮತ್ತು ಆಫ್ರಿಕಾ ಖಂಡದಲ್ಲಿ ಮಾತ್ರ ಈ ವಿಶೇಷ ಹಕ್ಕಿ ಕಂಡುಬರುತ್ತದೆ

ಹೌದು, ಜಾಕೋಬಿನ್ ಕೋಗಿಲೆ ಮಳೆ ನೀರನ್ನು ಬಿಟ್ಟು ಬೇರೆ ನೀರನ್ನು ಕುಡಿಯುವುದಿಲ್ಲ. ಒಂದು ವೇಳೆ ಬಾಯಾರಿಕೆಯಿಂದ ಜೀವ ಬಿಡಲು ಸಿದ್ಧವಾದರೂ ಕೊಳೆವೆ, ಕೆರೆ ಹಾಗೂ ಇತರ ನೀರನ್ನು ಕುಡಿಯಲು ಮುಂದಾಗದ ಅಪರೂಪದ ಪಕ್ಷಿಯಾಗಿದೆ. ಮಾತ್ರವಲ್ಲ ಈ ಪಕ್ಷಿ ಮಳೆಯಲ್ಲೂ ಸ್ವಾತಿ ನಕ್ಷತ್ರದಲ್ಲಿ ಬರುವ ನೀರನ್ನೇ ಈ ಹಕ್ಕಿ ಕುಡಿಯುತ್ತದೆ ಎಂದು ಹೇಳಲಾಗುತ್ತದೆ.

ಜಾಕೋಬಿನ್ ಕೋಗಿಲೆ ಏಷ್ಯಾ ಮತ್ತು ಆಫ್ರಿಕಾ ಖಂಡದಲ್ಲಿ ಮಾತ್ರ ಕಂಡುಬರುತ್ತದೆ. ಭಾರತದಲ್ಲಿ ಈ ಪಕ್ಷಿ ಮುಖ್ಯವಾಗಿ ಉತ್ತರಾಖಂಡದಲ್ಲಿ ಮಾತ್ರ ಕಂಡುಬರುತ್ತದೆ. ಉತ್ತರಾಖಂಡದ ಗರ್ವಾಲ್‌ನಲ್ಲಿ ಇದನ್ನು ಚೋಲಿ ಎಂದು ಕರೆಯಲಾಗುತ್ತದೆ. ಗಡ್ವಾಲ್ ಜನರ ಪ್ರಕಾರ, ಜಾಕೋಬಿನ್ ಕೋಗಿಲೆ ಆಕಾಶದತ್ತ ನೋಡುತ್ತಲೇ ಇರುತ್ತದೆ. ಅದು ಬಾಯಾರಿಕೆಯಿಂದ ಸಾಯುತ್ತದೆ ಆದರೆ ಕೆರೆ ನೀರನ್ನು ಸೇವಿಸುವುದಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

5 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

16 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

20 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

21 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

23 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

24 hours ago