ಕರಾವಳಿಯಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ ಸೇರಿದಂತೆ ಕೆಂಗಣ್ಣು| ಸಮಸ್ಯೆಯಿದ್ದವರು ಶಾಲೆಗೆ ಬರದಿರಲು ಸೂಚನೆ

November 16, 2022
12:01 PM

ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ಕೆಂಗಣ್ಣು ಸಮಸ್ಯೆ ತೀವ್ರವಾಗಿ ಹಬ್ಬಿದೆ. ಇದು ಬರೀ ಮಕ್ಕಳಲ್ಲಿ ಮಾತ್ರವಲ್ಲದೇ ಹಿರಿಯರನ್ನು ಬಿಟ್ಟು ಬಿಡದೆ ಕಾಡುತ್ತಿದೆ.

Advertisement
Advertisement

ಆರೋಗ್ಯ ತಜ್ಞರ ಪ್ರಕಾರ ಎಲ್ಲದಕ್ಕೂ ಹವಮಾನ ವೈಪರಿತ್ಯವೇ ಕಾರಣ ಎಂದು ಹೇಳುತ್ತಾರೆ. ಐ ಕಾಂಜಂಕ್ವಿವಿಟಸ್ ಅಥವಾ ಮದ್ರಾಸ್ ಐ ಸಮಸ್ಯೆಯು ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಮಳೆಗಾಲ ಮುಗಿದು ಚಳಿಗಾಲ ಶುರುವಾಗುವಾಗಲೆ ವಕ್ಕರಿಸಿದೆ.ಕೆಂಗಣ್ಣು ವಿಚಾರದಲ್ಲಿ ಆರೋಗ್ಯ ಇಲಾಖೆಗೆ ತಲೆನೋವು ಬಂದಿದೆ.

ಕಣ್ಣಿನ ಸಮಸ್ಯೆಯಿಂದಾಗಿ ಡಿಡಿಪಿಐ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದ್ದು, ಯಾವುದಾದರೂ ತೀವ್ರ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣವೇ ಇಲಾಖೆಯ ಗಮನಕ್ಕೆ ತರಬೇಕು ಎಂದು ದಕ್ಷಿಣ ಕನ್ನಡ ಡಿಎಚ್ಒ ಡಾ. ಕಿಶೋರ್ ಕುಮಾರ್ ಮಾದ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |
June 2, 2025
2:15 PM
by: The Rural Mirror ಸುದ್ದಿಜಾಲ
ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ
June 2, 2025
11:20 AM
by: The Rural Mirror ಸುದ್ದಿಜಾಲ
ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ
June 2, 2025
7:33 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
June 2, 2025
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group