Advertisement
ಸುದ್ದಿಗಳು

ಕರಾವಳಿಯಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ ಸೇರಿದಂತೆ ಕೆಂಗಣ್ಣು| ಸಮಸ್ಯೆಯಿದ್ದವರು ಶಾಲೆಗೆ ಬರದಿರಲು ಸೂಚನೆ

Share

ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ಕೆಂಗಣ್ಣು ಸಮಸ್ಯೆ ತೀವ್ರವಾಗಿ ಹಬ್ಬಿದೆ. ಇದು ಬರೀ ಮಕ್ಕಳಲ್ಲಿ ಮಾತ್ರವಲ್ಲದೇ ಹಿರಿಯರನ್ನು ಬಿಟ್ಟು ಬಿಡದೆ ಕಾಡುತ್ತಿದೆ.

ಆರೋಗ್ಯ ತಜ್ಞರ ಪ್ರಕಾರ ಎಲ್ಲದಕ್ಕೂ ಹವಮಾನ ವೈಪರಿತ್ಯವೇ ಕಾರಣ ಎಂದು ಹೇಳುತ್ತಾರೆ. ಐ ಕಾಂಜಂಕ್ವಿವಿಟಸ್ ಅಥವಾ ಮದ್ರಾಸ್ ಐ ಸಮಸ್ಯೆಯು ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಮಳೆಗಾಲ ಮುಗಿದು ಚಳಿಗಾಲ ಶುರುವಾಗುವಾಗಲೆ ವಕ್ಕರಿಸಿದೆ.ಕೆಂಗಣ್ಣು ವಿಚಾರದಲ್ಲಿ ಆರೋಗ್ಯ ಇಲಾಖೆಗೆ ತಲೆನೋವು ಬಂದಿದೆ.

ಕಣ್ಣಿನ ಸಮಸ್ಯೆಯಿಂದಾಗಿ ಡಿಡಿಪಿಐ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದ್ದು, ಯಾವುದಾದರೂ ತೀವ್ರ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣವೇ ಇಲಾಖೆಯ ಗಮನಕ್ಕೆ ತರಬೇಕು ಎಂದು ದಕ್ಷಿಣ ಕನ್ನಡ ಡಿಎಚ್ಒ ಡಾ. ಕಿಶೋರ್ ಕುಮಾರ್ ಮಾದ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

58 minutes ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

5 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

23 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago