ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ಕೆಂಗಣ್ಣು ಸಮಸ್ಯೆ ತೀವ್ರವಾಗಿ ಹಬ್ಬಿದೆ. ಇದು ಬರೀ ಮಕ್ಕಳಲ್ಲಿ ಮಾತ್ರವಲ್ಲದೇ ಹಿರಿಯರನ್ನು ಬಿಟ್ಟು ಬಿಡದೆ ಕಾಡುತ್ತಿದೆ.
ಆರೋಗ್ಯ ತಜ್ಞರ ಪ್ರಕಾರ ಎಲ್ಲದಕ್ಕೂ ಹವಮಾನ ವೈಪರಿತ್ಯವೇ ಕಾರಣ ಎಂದು ಹೇಳುತ್ತಾರೆ. ಐ ಕಾಂಜಂಕ್ವಿವಿಟಸ್ ಅಥವಾ ಮದ್ರಾಸ್ ಐ ಸಮಸ್ಯೆಯು ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಮಳೆಗಾಲ ಮುಗಿದು ಚಳಿಗಾಲ ಶುರುವಾಗುವಾಗಲೆ ವಕ್ಕರಿಸಿದೆ.ಕೆಂಗಣ್ಣು ವಿಚಾರದಲ್ಲಿ ಆರೋಗ್ಯ ಇಲಾಖೆಗೆ ತಲೆನೋವು ಬಂದಿದೆ.
ಕಣ್ಣಿನ ಸಮಸ್ಯೆಯಿಂದಾಗಿ ಡಿಡಿಪಿಐ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದ್ದು, ಯಾವುದಾದರೂ ತೀವ್ರ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣವೇ ಇಲಾಖೆಯ ಗಮನಕ್ಕೆ ತರಬೇಕು ಎಂದು ದಕ್ಷಿಣ ಕನ್ನಡ ಡಿಎಚ್ಒ ಡಾ. ಕಿಶೋರ್ ಕುಮಾರ್ ಮಾದ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…