ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ಕೆಂಗಣ್ಣು ಸಮಸ್ಯೆ ತೀವ್ರವಾಗಿ ಹಬ್ಬಿದೆ. ಇದು ಬರೀ ಮಕ್ಕಳಲ್ಲಿ ಮಾತ್ರವಲ್ಲದೇ ಹಿರಿಯರನ್ನು ಬಿಟ್ಟು ಬಿಡದೆ ಕಾಡುತ್ತಿದೆ.
ಆರೋಗ್ಯ ತಜ್ಞರ ಪ್ರಕಾರ ಎಲ್ಲದಕ್ಕೂ ಹವಮಾನ ವೈಪರಿತ್ಯವೇ ಕಾರಣ ಎಂದು ಹೇಳುತ್ತಾರೆ. ಐ ಕಾಂಜಂಕ್ವಿವಿಟಸ್ ಅಥವಾ ಮದ್ರಾಸ್ ಐ ಸಮಸ್ಯೆಯು ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಮಳೆಗಾಲ ಮುಗಿದು ಚಳಿಗಾಲ ಶುರುವಾಗುವಾಗಲೆ ವಕ್ಕರಿಸಿದೆ.ಕೆಂಗಣ್ಣು ವಿಚಾರದಲ್ಲಿ ಆರೋಗ್ಯ ಇಲಾಖೆಗೆ ತಲೆನೋವು ಬಂದಿದೆ.
ಕಣ್ಣಿನ ಸಮಸ್ಯೆಯಿಂದಾಗಿ ಡಿಡಿಪಿಐ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದ್ದು, ಯಾವುದಾದರೂ ತೀವ್ರ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣವೇ ಇಲಾಖೆಯ ಗಮನಕ್ಕೆ ತರಬೇಕು ಎಂದು ದಕ್ಷಿಣ ಕನ್ನಡ ಡಿಎಚ್ಒ ಡಾ. ಕಿಶೋರ್ ಕುಮಾರ್ ಮಾದ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…