Advertisement
ವೈರಲ್ ಸುದ್ದಿ

ಮನೆಯಲ್ಲಿ 60 ಹಾವುಗಳು, 75 ಮೊಟ್ಟೆಗಳ ಚಿಪ್ಪುಗಳು ಪತ್ತೆ…! | ಉತ್ತರ ಪ್ರದೇಶದ ಸುದ್ದಿ |

Share

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಮನೆಯೊಂದು ಹಾವಿನ ಗೂಡಾಗಿ ಮಾರ್ಪಟ್ಟಿತ್ತು. ಮನೆಯ ಸ್ನಾನಗೃಹದಲ್ಲಿ 60 ಹಾವುಗಳು ಹಾಗೂ ಸುಮಾರು 75 ಮೊಟ್ಟೆಗಳ ಚಿಪ್ಪುಗಳು ಪತ್ತೆಯಾಗಿವೆ.

Advertisement
Advertisement

ಮಾಹಿತಿಯ ಪ್ರಕಾರ ಈ ಮನೆಯು ಮುಜಾಫರ್‌ನಗರ ಜಿಲ್ಲೆಯ ಖತೌಲಿ ತಹಸಿಲ್‌ನಲ್ಲಿದೆ. ಬುಧವಾರದಂದು ಮನೆಯ ಬಾತ್ ರೂಂನಿಂದ ಹಾವುಗಳು ಹೊರಬರಲಾರಂಭಿಸಿದ್ದು, ನಿವಾಸಿಗಳಲ್ಲಿ ಗೊಂದಲ ಸೃಷ್ಟಿಸಿದೆ. ಬಳಿಕ ಉರಗ ತಜ್ಞರನ್ನು  ಕರೆಯಿಸಿ , ಬಾತ್‌ ರೂಂ ಪರಿಶೀಲನೆ ನಡೆಸಿ ನೆಲವನ್ನು ಒಡೆದಾಗ, 60 ಹಾವುಗಳು ಮತ್ತು ಸುಮಾರು 75 ಮೊಟ್ಟೆಯ ಚಿಪ್ಪುಗಳು ಅಲ್ಲಿ ಕಂಡುಬಂದವು. ಹಾವುಗಳನ್ನು ಹಿಡಿದು ಕಾಡಿಗೆ ಬಿಡಲಾಯಿತು.ಹಾವಿನ ಗೂಡು ಪತ್ತೆಯಾದ ಮನೆಯಲ್ಲಿ ಸಾಕಷ್ಟು ಕೊಳಕು ಇದೆ ಎಂದು ಅಲ್ಲಿನ ನಿವಾಸಿಗಳು ಹೇಳಿದ್ದಾರೆ. ಅಲ್ಲದೆ, ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದಲೇ ಇಷ್ಟೊಂದು ಸಂಖ್ಯೆಯಲ್ಲಿ ಹಾವುಗಳು ಅಲ್ಲಿಂದ ಹೊರ ಬಂದಿವೆ ಎನ್ನುವುದು  ಸದ್ಯದ ಮಾಹಿತಿ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

22 mins ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

6 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

7 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago