ಪುಣೆಯ ಪಾಶಾನ್ನಲ್ಲಿ ವಾಸವಾಗಿರುವ 6 ವರ್ಷದ ಸ್ವಾತಿ ಎಂಬ ಬಾಲಕಿ ಮೇ 19ರಂದು ತನ್ನ ಹಲ್ಲಿನಲ್ಲಿ ಸಿಲುಕಿಕೊಂಡಿದ್ದ ಆಹಾರ ಕ್ಲಿಪ್ ಮೂಲಕ ಹೊರತೆಗೆಯಲು ಯತ್ನಿಸುತ್ತಿದ್ದಾಗ ಆಕಸ್ಮಿಕವಾಗಿ ಆಕೆಯ ಹೊಟ್ಟೆಯೊಳಗೆ ಹೋಗಿತ್ತು. ಒಂದು ದಿನದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡಾಗ ಆಸ್ಪತ್ರೆಗೆ ದಾಖಲಾದರು.
ಗುರುವಾರ ಬೆಳಗ್ಗೆ ಪುಣೆಯ ಸಾಸೂನ್ ಆಸ್ಪತ್ರೆಯ ವೈದ್ಯರು ಸ್ವಾತಿಯ ಹೊಟ್ಟೆಯೊಳಗಿನ ಕೂದಲಿನ ಕ್ಲಿಪ್ ಅನ್ನು ಯಶಸ್ವಿಯಾಗಿ ತೆಗೆಯುವಲ್ಲಿ ಯಶಸ್ವಿಯಾಗಿಸಿದ್ದಾರೆ. ಸ್ಯಾಸೂನ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಪದ್ಮಾಸೇನ್ ರಣಬಾಗ್ಲೆ ಅವರು ಶಸ್ತ್ರಚಿಕಿತ್ಸೆ ನಡೆಸಿದ್ದರು.
ಎಲ್ಲಾ ಮಕ್ಕಳಿಗೂ ಹೆತ್ತವರಿಗೂ ಇದೊಂದು ಎಚ್ಚರಿಕೆಯಾಗಿದೆ. ಮಕ್ಕಳ ಕೈಯಲ್ಲಿ ಇರುವ ವಸ್ತುಗಳನ್ನು ಬಾಯಿಗೆ ಹಾಕದಂತೆ ಎಚ್ಚರವಹಿಸಬೇಕು ಎಂದು ವೈದ್ಯರು ಎಚ್ಚರಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…