Advertisement
ಸುದ್ದಿಗಳು

#ViralVideo | ಸುಳ್ಯ-ಸುಬ್ರಹ್ಮಣ್ಯ ರಸ್ತೆ | ಮಳೆಗೆ ಟ್ರೋಲ್‌ಗೆ ಒಳಗಾದ ಹೆದ್ದಾರಿ…. ! |

Share

ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಳೆಗೆ ಗೊಳೆ, ನದಿಗಳು ತುಂಬಿ ಹರಿಯುತ್ತದೆ. ಆದರೆ ರಸ್ತೆಯಲ್ಲೂ ನೀರು ಹರಿಯುವುದು ಕೂಡಾ ಈ ಬಾರಿ ಕಂಡಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಬಹುತೇಕ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. ಆದರೆ ಇಲ್ಲಿ ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ನೀರು ಹರಿಯುತ್ತದೆ. ಇದನ್ನೇ ಇರಿಸಿಕೊಂಡು ಟ್ರೋಲ್‌ ಮಾಡಿದ್ದಾರೆ ಗ್ರಾಮೀಣ ಜನರು.

Advertisement
Advertisement
Advertisement
Advertisement

ವೈರಲ್‌ ಆಗಿರುವ ವಿಡಿಯೋ:

Advertisement

ಇದು ಸುಳ್ಯ-ಸುಬ್ರಹ್ಮಣ್ಯ ರಸ್ತೆ. ಹೇಳುವುದಕ್ಕೆ ರಾಜ್ಯ ಹೆದ್ದಾರಿ. ರಾಷ್ಟ್ರೀಯ ಹೆದ್ದಾರಿಯ ಸ್ಥಾನದಲ್ಲಿದೆ. ಈ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆಯಲ್ಲಿಯೇ ನೀರು ಹರಿಯುತ್ತಿದೆ. ವಿಪರೀತ ಮಳೆಯಾದರೆ ರಸ್ತೆಯಲ್ಲಿ ಹೋಗುವುದೇ ಸಾಹಸದ ಕೆಲಸ. ವಾಹನ ಚಾಲಕರು ಪರದಾಟ ನಡೆಸುತ್ತಾರೆ. ಇದೀಗ ಎರಡು ದಿನದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿತ್ತು. ಈ ಸಮಸ್ಯೆ ಬಗ್ಗೆ ಹಲವು ಬಾರಿ ಇಲ್ಲಿನ ಆಡಳಿತದ ಗಮನಕ್ಕೆ ತಂದರೂ ಸರಿಯಾಗದ ಕಾರಣ ಈ ಬಾರಿ ಟ್ರೋಲ್‌ ಮಾಡಿದ್ದಾರೆ ಸಂಕಷ್ಟಕ್ಕೆ ಒಳಗಾದ ವಾಹನ ಚಾಲಕರು. ಇಲಾಖೆಗಳಿಗೆ ಇದು ತಲುಪಿದರೆ ದುರಸ್ತಿಗೆ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

1 day ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago