Advertisement
ಸುದ್ದಿಗಳು

#ViralVideo | ಸುಳ್ಯ-ಸುಬ್ರಹ್ಮಣ್ಯ ರಸ್ತೆ | ಮಳೆಗೆ ಟ್ರೋಲ್‌ಗೆ ಒಳಗಾದ ಹೆದ್ದಾರಿ…. ! |

Share

ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಳೆಗೆ ಗೊಳೆ, ನದಿಗಳು ತುಂಬಿ ಹರಿಯುತ್ತದೆ. ಆದರೆ ರಸ್ತೆಯಲ್ಲೂ ನೀರು ಹರಿಯುವುದು ಕೂಡಾ ಈ ಬಾರಿ ಕಂಡಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಬಹುತೇಕ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. ಆದರೆ ಇಲ್ಲಿ ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ನೀರು ಹರಿಯುತ್ತದೆ. ಇದನ್ನೇ ಇರಿಸಿಕೊಂಡು ಟ್ರೋಲ್‌ ಮಾಡಿದ್ದಾರೆ ಗ್ರಾಮೀಣ ಜನರು.

ವೈರಲ್‌ ಆಗಿರುವ ವಿಡಿಯೋ:

ಇದು ಸುಳ್ಯ-ಸುಬ್ರಹ್ಮಣ್ಯ ರಸ್ತೆ. ಹೇಳುವುದಕ್ಕೆ ರಾಜ್ಯ ಹೆದ್ದಾರಿ. ರಾಷ್ಟ್ರೀಯ ಹೆದ್ದಾರಿಯ ಸ್ಥಾನದಲ್ಲಿದೆ. ಈ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆಯಲ್ಲಿಯೇ ನೀರು ಹರಿಯುತ್ತಿದೆ. ವಿಪರೀತ ಮಳೆಯಾದರೆ ರಸ್ತೆಯಲ್ಲಿ ಹೋಗುವುದೇ ಸಾಹಸದ ಕೆಲಸ. ವಾಹನ ಚಾಲಕರು ಪರದಾಟ ನಡೆಸುತ್ತಾರೆ. ಇದೀಗ ಎರಡು ದಿನದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿತ್ತು. ಈ ಸಮಸ್ಯೆ ಬಗ್ಗೆ ಹಲವು ಬಾರಿ ಇಲ್ಲಿನ ಆಡಳಿತದ ಗಮನಕ್ಕೆ ತಂದರೂ ಸರಿಯಾಗದ ಕಾರಣ ಈ ಬಾರಿ ಟ್ರೋಲ್‌ ಮಾಡಿದ್ದಾರೆ ಸಂಕಷ್ಟಕ್ಕೆ ಒಳಗಾದ ವಾಹನ ಚಾಲಕರು. ಇಲಾಖೆಗಳಿಗೆ ಇದು ತಲುಪಿದರೆ ದುರಸ್ತಿಗೆ ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

8 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

9 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

9 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

9 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

20 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago