Advertisement
ಸುದ್ದಿಗಳು

#ViralVideo | ಸುಳ್ಯ-ಸುಬ್ರಹ್ಮಣ್ಯ ರಸ್ತೆ | ಮಳೆಗೆ ಟ್ರೋಲ್‌ಗೆ ಒಳಗಾದ ಹೆದ್ದಾರಿ…. ! |

Share

ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಳೆಗೆ ಗೊಳೆ, ನದಿಗಳು ತುಂಬಿ ಹರಿಯುತ್ತದೆ. ಆದರೆ ರಸ್ತೆಯಲ್ಲೂ ನೀರು ಹರಿಯುವುದು ಕೂಡಾ ಈ ಬಾರಿ ಕಂಡಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಬಹುತೇಕ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. ಆದರೆ ಇಲ್ಲಿ ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ನೀರು ಹರಿಯುತ್ತದೆ. ಇದನ್ನೇ ಇರಿಸಿಕೊಂಡು ಟ್ರೋಲ್‌ ಮಾಡಿದ್ದಾರೆ ಗ್ರಾಮೀಣ ಜನರು.

Advertisement
Advertisement

ವೈರಲ್‌ ಆಗಿರುವ ವಿಡಿಯೋ:

Advertisement

ಇದು ಸುಳ್ಯ-ಸುಬ್ರಹ್ಮಣ್ಯ ರಸ್ತೆ. ಹೇಳುವುದಕ್ಕೆ ರಾಜ್ಯ ಹೆದ್ದಾರಿ. ರಾಷ್ಟ್ರೀಯ ಹೆದ್ದಾರಿಯ ಸ್ಥಾನದಲ್ಲಿದೆ. ಈ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆಯಲ್ಲಿಯೇ ನೀರು ಹರಿಯುತ್ತಿದೆ. ವಿಪರೀತ ಮಳೆಯಾದರೆ ರಸ್ತೆಯಲ್ಲಿ ಹೋಗುವುದೇ ಸಾಹಸದ ಕೆಲಸ. ವಾಹನ ಚಾಲಕರು ಪರದಾಟ ನಡೆಸುತ್ತಾರೆ. ಇದೀಗ ಎರಡು ದಿನದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿತ್ತು. ಈ ಸಮಸ್ಯೆ ಬಗ್ಗೆ ಹಲವು ಬಾರಿ ಇಲ್ಲಿನ ಆಡಳಿತದ ಗಮನಕ್ಕೆ ತಂದರೂ ಸರಿಯಾಗದ ಕಾರಣ ಈ ಬಾರಿ ಟ್ರೋಲ್‌ ಮಾಡಿದ್ದಾರೆ ಸಂಕಷ್ಟಕ್ಕೆ ಒಳಗಾದ ವಾಹನ ಚಾಲಕರು. ಇಲಾಖೆಗಳಿಗೆ ಇದು ತಲುಪಿದರೆ ದುರಸ್ತಿಗೆ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

12 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

12 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

13 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

13 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

16 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

17 hours ago