Advertisement
ಸುದ್ದಿಗಳು

#ViralVideo | ಸುಳ್ಯ-ಸುಬ್ರಹ್ಮಣ್ಯ ರಸ್ತೆ | ಮಳೆಗೆ ಟ್ರೋಲ್‌ಗೆ ಒಳಗಾದ ಹೆದ್ದಾರಿ…. ! |

Share

ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಳೆಗೆ ಗೊಳೆ, ನದಿಗಳು ತುಂಬಿ ಹರಿಯುತ್ತದೆ. ಆದರೆ ರಸ್ತೆಯಲ್ಲೂ ನೀರು ಹರಿಯುವುದು ಕೂಡಾ ಈ ಬಾರಿ ಕಂಡಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಬಹುತೇಕ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. ಆದರೆ ಇಲ್ಲಿ ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ನೀರು ಹರಿಯುತ್ತದೆ. ಇದನ್ನೇ ಇರಿಸಿಕೊಂಡು ಟ್ರೋಲ್‌ ಮಾಡಿದ್ದಾರೆ ಗ್ರಾಮೀಣ ಜನರು.

ವೈರಲ್‌ ಆಗಿರುವ ವಿಡಿಯೋ:

ಇದು ಸುಳ್ಯ-ಸುಬ್ರಹ್ಮಣ್ಯ ರಸ್ತೆ. ಹೇಳುವುದಕ್ಕೆ ರಾಜ್ಯ ಹೆದ್ದಾರಿ. ರಾಷ್ಟ್ರೀಯ ಹೆದ್ದಾರಿಯ ಸ್ಥಾನದಲ್ಲಿದೆ. ಈ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆಯಲ್ಲಿಯೇ ನೀರು ಹರಿಯುತ್ತಿದೆ. ವಿಪರೀತ ಮಳೆಯಾದರೆ ರಸ್ತೆಯಲ್ಲಿ ಹೋಗುವುದೇ ಸಾಹಸದ ಕೆಲಸ. ವಾಹನ ಚಾಲಕರು ಪರದಾಟ ನಡೆಸುತ್ತಾರೆ. ಇದೀಗ ಎರಡು ದಿನದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿತ್ತು. ಈ ಸಮಸ್ಯೆ ಬಗ್ಗೆ ಹಲವು ಬಾರಿ ಇಲ್ಲಿನ ಆಡಳಿತದ ಗಮನಕ್ಕೆ ತಂದರೂ ಸರಿಯಾಗದ ಕಾರಣ ಈ ಬಾರಿ ಟ್ರೋಲ್‌ ಮಾಡಿದ್ದಾರೆ ಸಂಕಷ್ಟಕ್ಕೆ ಒಳಗಾದ ವಾಹನ ಚಾಲಕರು. ಇಲಾಖೆಗಳಿಗೆ ಇದು ತಲುಪಿದರೆ ದುರಸ್ತಿಗೆ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

7 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

8 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

8 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

10 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

22 hours ago