ಮಾಡಿದ್ದುಣ್ಣೋ ಮಹಾರಾಯ ಅನ್ನುವ ಮಾತಿನಂತೆ ಇಲ್ಲೊಬ್ಬ ವ್ಯಕ್ತಿ ಪ್ರಾಣಿಗೆ ತೊಂದರೆ ಮಾಡಲು ಹೋಗಿ ತನಗೆ ತಾನೇ ತೊಂದರೆ ಅನುಭವಿಸಿದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ…!
ಒಬ್ಬ ವ್ಯಕ್ತಿ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಬೀದಿ ಬದಿಯಲ್ಲಿದ್ದ ನಾಯಿಯನ್ನು ಕಂಡು ತೊಂದರೆ ಮಾಡಲೆಂದು ಹತ್ತಿರ ಹೋಗುತ್ತಾನೆ. ತನ್ನ ಕಾಲಿನಿಂದ ನಾಯಿಗೆ ಒದೆಯಲು ಪ್ರಯತ್ನಿಸಿದಾಗ ಜಾರಿ ಬಿದ್ದು ತನಗೆ ತಾನೇ ನೋವು ಅನುಭವಿಸಿದ ವೀಡಿಯೋಂದು ಸೆರೆಯಾಗಿದೆ.
ಈ ವಿಡಿಯೋ ನೇಚರ್ಹೋಲಿಕೆ ಎಂಬ ಟ್ವಿಟರ್ ಖಾತೆಯು ಹಂಚಿಕೊಂಡಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…