ಮಾಡಿದ್ದುಣ್ಣೋ ಮಹಾರಾಯ ಅನ್ನುವ ಮಾತಿನಂತೆ ಇಲ್ಲೊಬ್ಬ ವ್ಯಕ್ತಿ ಪ್ರಾಣಿಗೆ ತೊಂದರೆ ಮಾಡಲು ಹೋಗಿ ತನಗೆ ತಾನೇ ತೊಂದರೆ ಅನುಭವಿಸಿದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ…!
ಒಬ್ಬ ವ್ಯಕ್ತಿ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಬೀದಿ ಬದಿಯಲ್ಲಿದ್ದ ನಾಯಿಯನ್ನು ಕಂಡು ತೊಂದರೆ ಮಾಡಲೆಂದು ಹತ್ತಿರ ಹೋಗುತ್ತಾನೆ. ತನ್ನ ಕಾಲಿನಿಂದ ನಾಯಿಗೆ ಒದೆಯಲು ಪ್ರಯತ್ನಿಸಿದಾಗ ಜಾರಿ ಬಿದ್ದು ತನಗೆ ತಾನೇ ನೋವು ಅನುಭವಿಸಿದ ವೀಡಿಯೋಂದು ಸೆರೆಯಾಗಿದೆ.
ಈ ವಿಡಿಯೋ ನೇಚರ್ಹೋಲಿಕೆ ಎಂಬ ಟ್ವಿಟರ್ ಖಾತೆಯು ಹಂಚಿಕೊಂಡಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…