ವೈರಲ್ ಸುದ್ದಿ

ಮರದಿಂದ ನೀರು ಚಿಮ್ಮುತ್ತದೆ ಏಕೆ.. ? | ಅದರ ಹಿಂದಿನ ವಿಜ್ಞಾನ ಏನು ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮರದಿಂದ ನೀರು ಚಿಮ್ಮುತ್ತಿದೆ. ಪ್ರಕೃತಿಯ ಈ ಅಚ್ಚರಿ ಅಲ್ಲಿ ಚರ್ಚೆಗೆ ಕಾರಣವಾಗಿತ್ತು. ಆದರೆ ವಿಜ್ಞಾನದ ಮೂಲಕ ಈ ಅಚ್ಚರಿಗೆ ಉತ್ತರವೂ ಸಿಕ್ಕಿದೆ. ಈ ಘಟನೆ ನಡೆದದ್ದು ಯುರೋಪಿನ ಮಾಂಟೆನೆಗ್ರೊದಲ್ಲಿ.  ಹಿಪ್ಪುನೇರಳೆ ಮರದಲ್ಲಿ  ಈ ಕೌತುಕ ಕಂಡಿತ್ತು. 

Advertisement
Advertisement

ಆಗ್ನೇಯ ಯುರೋಪಿನ ಮಾಂಟೆನೆಗ್ರೊದಲ್ಲಿರುವ ಹಿಪ್ಪುನೇರಳೆ ಮರವು ಅದರ ಕಾಂಡದೊಳಗೆ ಧಾರಾಕಾರವಾಗಿ ನೀರನ್ನು ಹೊರಹಾಕುವುದನ್ನು ಕಾಣುತ್ತಿದೆ. ಈ ದೃಶ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಯಿತು. ಮರದಿಂದ ಈ ರೀತಿ ನೀರು ಚಿಮ್ಮಲು ಸಾಧ್ಯವೇ ಎಂದು ಚರ್ಚೆಯಾಗಿತ್ತು. ಅದರಲ್ಲಿ  ಏನೋ ಕೌತುಕವಿದೆ ಎಂದೂ ಚರ್ಚೆಯಾಯಿತು. ಆದರೆ ಪ್ರಪಂಚದಾದ್ಯಂತ ಇದೇ ಮಾದರಿಯಲ್ಲಿ  ವಿವಿಧ ಮರಗಳಲ್ಲಿ  ನೀರು ಹೊರಬರುತ್ತದೆ, ಕೆಲವು ಮರಗಳಲ್ಲಿ ನೀರು ಚಿಮ್ಮುತ್ತದೆ ಕೂಡಾ. ಕೆಲವು ಮರಗಳಲ್ಲಿ  ಗೆಲ್ಲು, ಟೊಂಗೆ ಕಡಿದಾಗ ನೀರು ಹರಿದರೆ ಇನ್ನೂ ಕೆಲವು ಮರಗಳಲ್ಲಿ ಪ್ರಕೃತಿ ಸಹಜವಾಗಿಯೇ ವರ್ಷಕ್ಕೊಮ್ಮೆ ನೀರು ಹರಿಯುತ್ತದೆ.  ಕೆಲವು ಮರಗಳು ಪ್ರತಿ ವರ್ಷ, ಒಂದು ಅಥವಾ ಎರಡು ದಿನಗಳವರೆಗೆ, ಮರಗಳ ತೊಗಟೆಗಳು ಅವುಗಳ ಮೂಲಕ ನೀರನ್ನು ಹರಿಯುವಂತೆ ಮಾಡುತ್ತವೆ.

ಮಾಂಟೆನೆಗ್ರೊದ ರಾಜಧಾನಿಯಾದ ಪೊಡ್ಗೊರಿಕಾದಲ್ಲಿರುವ ಡೈನೋಸಾ ಎಂಬ ಹಳ್ಳಿಯಲ್ಲೂ ಅದೇ ಮಾದರಿಯಲ್ಲಿ ಮರದಿಂದ ನೀರು ಹರಿದಿದೆ. ಮರದ ಟೊಳ್ಳುಗಳು ಉಕ್ಕಿ ಹರಿಯುವಿಕೆಯನ್ನು ಸಮತೋಲನಗೊಳಿಸಲು ಮತ್ತು ಒತ್ತಡವನ್ನು ನಿವಾರಿಸಲು ಮರಗಳು ಈ ರೀತಿಯಲ್ಲಿ  ನೀರನ್ನು ಹೊರಹಾಕುತ್ತವೆ. ಮಳೆ ಕಳೆದು ಬೇಸಗೆಯ ಸಮಯದಲ್ಲಿ  ಮರಗಳು ಸಮತೋಲನ ಕಾಣಲು ಈ ರೀತಿ ಮಾಡುತ್ತವೆ ಎಂದು ವೈಜ್ಞಾನಿಕ ಕಾರಣವನ್ನು ಕೊಡಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

10 hours ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

13 hours ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

16 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

16 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

17 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

2 days ago