Advertisement
ವೈರಲ್ ಸುದ್ದಿ

ಮರದಿಂದ ನೀರು ಚಿಮ್ಮುತ್ತದೆ ಏಕೆ.. ? | ಅದರ ಹಿಂದಿನ ವಿಜ್ಞಾನ ಏನು ?

Share

ಮರದಿಂದ ನೀರು ಚಿಮ್ಮುತ್ತಿದೆ. ಪ್ರಕೃತಿಯ ಈ ಅಚ್ಚರಿ ಅಲ್ಲಿ ಚರ್ಚೆಗೆ ಕಾರಣವಾಗಿತ್ತು. ಆದರೆ ವಿಜ್ಞಾನದ ಮೂಲಕ ಈ ಅಚ್ಚರಿಗೆ ಉತ್ತರವೂ ಸಿಕ್ಕಿದೆ. ಈ ಘಟನೆ ನಡೆದದ್ದು ಯುರೋಪಿನ ಮಾಂಟೆನೆಗ್ರೊದಲ್ಲಿ.  ಹಿಪ್ಪುನೇರಳೆ ಮರದಲ್ಲಿ  ಈ ಕೌತುಕ ಕಂಡಿತ್ತು. 

Advertisement
Advertisement

ಆಗ್ನೇಯ ಯುರೋಪಿನ ಮಾಂಟೆನೆಗ್ರೊದಲ್ಲಿರುವ ಹಿಪ್ಪುನೇರಳೆ ಮರವು ಅದರ ಕಾಂಡದೊಳಗೆ ಧಾರಾಕಾರವಾಗಿ ನೀರನ್ನು ಹೊರಹಾಕುವುದನ್ನು ಕಾಣುತ್ತಿದೆ. ಈ ದೃಶ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಯಿತು. ಮರದಿಂದ ಈ ರೀತಿ ನೀರು ಚಿಮ್ಮಲು ಸಾಧ್ಯವೇ ಎಂದು ಚರ್ಚೆಯಾಗಿತ್ತು. ಅದರಲ್ಲಿ  ಏನೋ ಕೌತುಕವಿದೆ ಎಂದೂ ಚರ್ಚೆಯಾಯಿತು. ಆದರೆ ಪ್ರಪಂಚದಾದ್ಯಂತ ಇದೇ ಮಾದರಿಯಲ್ಲಿ  ವಿವಿಧ ಮರಗಳಲ್ಲಿ  ನೀರು ಹೊರಬರುತ್ತದೆ, ಕೆಲವು ಮರಗಳಲ್ಲಿ ನೀರು ಚಿಮ್ಮುತ್ತದೆ ಕೂಡಾ. ಕೆಲವು ಮರಗಳಲ್ಲಿ  ಗೆಲ್ಲು, ಟೊಂಗೆ ಕಡಿದಾಗ ನೀರು ಹರಿದರೆ ಇನ್ನೂ ಕೆಲವು ಮರಗಳಲ್ಲಿ ಪ್ರಕೃತಿ ಸಹಜವಾಗಿಯೇ ವರ್ಷಕ್ಕೊಮ್ಮೆ ನೀರು ಹರಿಯುತ್ತದೆ.  ಕೆಲವು ಮರಗಳು ಪ್ರತಿ ವರ್ಷ, ಒಂದು ಅಥವಾ ಎರಡು ದಿನಗಳವರೆಗೆ, ಮರಗಳ ತೊಗಟೆಗಳು ಅವುಗಳ ಮೂಲಕ ನೀರನ್ನು ಹರಿಯುವಂತೆ ಮಾಡುತ್ತವೆ.

ಮಾಂಟೆನೆಗ್ರೊದ ರಾಜಧಾನಿಯಾದ ಪೊಡ್ಗೊರಿಕಾದಲ್ಲಿರುವ ಡೈನೋಸಾ ಎಂಬ ಹಳ್ಳಿಯಲ್ಲೂ ಅದೇ ಮಾದರಿಯಲ್ಲಿ ಮರದಿಂದ ನೀರು ಹರಿದಿದೆ. ಮರದ ಟೊಳ್ಳುಗಳು ಉಕ್ಕಿ ಹರಿಯುವಿಕೆಯನ್ನು ಸಮತೋಲನಗೊಳಿಸಲು ಮತ್ತು ಒತ್ತಡವನ್ನು ನಿವಾರಿಸಲು ಮರಗಳು ಈ ರೀತಿಯಲ್ಲಿ  ನೀರನ್ನು ಹೊರಹಾಕುತ್ತವೆ. ಮಳೆ ಕಳೆದು ಬೇಸಗೆಯ ಸಮಯದಲ್ಲಿ  ಮರಗಳು ಸಮತೋಲನ ಕಾಣಲು ಈ ರೀತಿ ಮಾಡುತ್ತವೆ ಎಂದು ವೈಜ್ಞಾನಿಕ ಕಾರಣವನ್ನು ಕೊಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

7 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago