Advertisement
ವೈರಲ್ ಸುದ್ದಿ

ಮರದಿಂದ ನೀರು ಚಿಮ್ಮುತ್ತದೆ ಏಕೆ.. ? | ಅದರ ಹಿಂದಿನ ವಿಜ್ಞಾನ ಏನು ?

Share

ಮರದಿಂದ ನೀರು ಚಿಮ್ಮುತ್ತಿದೆ. ಪ್ರಕೃತಿಯ ಈ ಅಚ್ಚರಿ ಅಲ್ಲಿ ಚರ್ಚೆಗೆ ಕಾರಣವಾಗಿತ್ತು. ಆದರೆ ವಿಜ್ಞಾನದ ಮೂಲಕ ಈ ಅಚ್ಚರಿಗೆ ಉತ್ತರವೂ ಸಿಕ್ಕಿದೆ. ಈ ಘಟನೆ ನಡೆದದ್ದು ಯುರೋಪಿನ ಮಾಂಟೆನೆಗ್ರೊದಲ್ಲಿ.  ಹಿಪ್ಪುನೇರಳೆ ಮರದಲ್ಲಿ  ಈ ಕೌತುಕ ಕಂಡಿತ್ತು. 

ಆಗ್ನೇಯ ಯುರೋಪಿನ ಮಾಂಟೆನೆಗ್ರೊದಲ್ಲಿರುವ ಹಿಪ್ಪುನೇರಳೆ ಮರವು ಅದರ ಕಾಂಡದೊಳಗೆ ಧಾರಾಕಾರವಾಗಿ ನೀರನ್ನು ಹೊರಹಾಕುವುದನ್ನು ಕಾಣುತ್ತಿದೆ. ಈ ದೃಶ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಯಿತು. ಮರದಿಂದ ಈ ರೀತಿ ನೀರು ಚಿಮ್ಮಲು ಸಾಧ್ಯವೇ ಎಂದು ಚರ್ಚೆಯಾಗಿತ್ತು. ಅದರಲ್ಲಿ  ಏನೋ ಕೌತುಕವಿದೆ ಎಂದೂ ಚರ್ಚೆಯಾಯಿತು. ಆದರೆ ಪ್ರಪಂಚದಾದ್ಯಂತ ಇದೇ ಮಾದರಿಯಲ್ಲಿ  ವಿವಿಧ ಮರಗಳಲ್ಲಿ  ನೀರು ಹೊರಬರುತ್ತದೆ, ಕೆಲವು ಮರಗಳಲ್ಲಿ ನೀರು ಚಿಮ್ಮುತ್ತದೆ ಕೂಡಾ. ಕೆಲವು ಮರಗಳಲ್ಲಿ  ಗೆಲ್ಲು, ಟೊಂಗೆ ಕಡಿದಾಗ ನೀರು ಹರಿದರೆ ಇನ್ನೂ ಕೆಲವು ಮರಗಳಲ್ಲಿ ಪ್ರಕೃತಿ ಸಹಜವಾಗಿಯೇ ವರ್ಷಕ್ಕೊಮ್ಮೆ ನೀರು ಹರಿಯುತ್ತದೆ.  ಕೆಲವು ಮರಗಳು ಪ್ರತಿ ವರ್ಷ, ಒಂದು ಅಥವಾ ಎರಡು ದಿನಗಳವರೆಗೆ, ಮರಗಳ ತೊಗಟೆಗಳು ಅವುಗಳ ಮೂಲಕ ನೀರನ್ನು ಹರಿಯುವಂತೆ ಮಾಡುತ್ತವೆ.

ಮಾಂಟೆನೆಗ್ರೊದ ರಾಜಧಾನಿಯಾದ ಪೊಡ್ಗೊರಿಕಾದಲ್ಲಿರುವ ಡೈನೋಸಾ ಎಂಬ ಹಳ್ಳಿಯಲ್ಲೂ ಅದೇ ಮಾದರಿಯಲ್ಲಿ ಮರದಿಂದ ನೀರು ಹರಿದಿದೆ. ಮರದ ಟೊಳ್ಳುಗಳು ಉಕ್ಕಿ ಹರಿಯುವಿಕೆಯನ್ನು ಸಮತೋಲನಗೊಳಿಸಲು ಮತ್ತು ಒತ್ತಡವನ್ನು ನಿವಾರಿಸಲು ಮರಗಳು ಈ ರೀತಿಯಲ್ಲಿ  ನೀರನ್ನು ಹೊರಹಾಕುತ್ತವೆ. ಮಳೆ ಕಳೆದು ಬೇಸಗೆಯ ಸಮಯದಲ್ಲಿ  ಮರಗಳು ಸಮತೋಲನ ಕಾಣಲು ಈ ರೀತಿ ಮಾಡುತ್ತವೆ ಎಂದು ವೈಜ್ಞಾನಿಕ ಕಾರಣವನ್ನು ಕೊಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

2 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

6 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

6 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

17 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

17 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

21 hours ago