ವೈರಲ್ ಸುದ್ದಿ

ಮರದಿಂದ ನೀರು ಚಿಮ್ಮುತ್ತದೆ ಏಕೆ.. ? | ಅದರ ಹಿಂದಿನ ವಿಜ್ಞಾನ ಏನು ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮರದಿಂದ ನೀರು ಚಿಮ್ಮುತ್ತಿದೆ. ಪ್ರಕೃತಿಯ ಈ ಅಚ್ಚರಿ ಅಲ್ಲಿ ಚರ್ಚೆಗೆ ಕಾರಣವಾಗಿತ್ತು. ಆದರೆ ವಿಜ್ಞಾನದ ಮೂಲಕ ಈ ಅಚ್ಚರಿಗೆ ಉತ್ತರವೂ ಸಿಕ್ಕಿದೆ. ಈ ಘಟನೆ ನಡೆದದ್ದು ಯುರೋಪಿನ ಮಾಂಟೆನೆಗ್ರೊದಲ್ಲಿ.  ಹಿಪ್ಪುನೇರಳೆ ಮರದಲ್ಲಿ  ಈ ಕೌತುಕ ಕಂಡಿತ್ತು. 

Advertisement

ಆಗ್ನೇಯ ಯುರೋಪಿನ ಮಾಂಟೆನೆಗ್ರೊದಲ್ಲಿರುವ ಹಿಪ್ಪುನೇರಳೆ ಮರವು ಅದರ ಕಾಂಡದೊಳಗೆ ಧಾರಾಕಾರವಾಗಿ ನೀರನ್ನು ಹೊರಹಾಕುವುದನ್ನು ಕಾಣುತ್ತಿದೆ. ಈ ದೃಶ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಯಿತು. ಮರದಿಂದ ಈ ರೀತಿ ನೀರು ಚಿಮ್ಮಲು ಸಾಧ್ಯವೇ ಎಂದು ಚರ್ಚೆಯಾಗಿತ್ತು. ಅದರಲ್ಲಿ  ಏನೋ ಕೌತುಕವಿದೆ ಎಂದೂ ಚರ್ಚೆಯಾಯಿತು. ಆದರೆ ಪ್ರಪಂಚದಾದ್ಯಂತ ಇದೇ ಮಾದರಿಯಲ್ಲಿ  ವಿವಿಧ ಮರಗಳಲ್ಲಿ  ನೀರು ಹೊರಬರುತ್ತದೆ, ಕೆಲವು ಮರಗಳಲ್ಲಿ ನೀರು ಚಿಮ್ಮುತ್ತದೆ ಕೂಡಾ. ಕೆಲವು ಮರಗಳಲ್ಲಿ  ಗೆಲ್ಲು, ಟೊಂಗೆ ಕಡಿದಾಗ ನೀರು ಹರಿದರೆ ಇನ್ನೂ ಕೆಲವು ಮರಗಳಲ್ಲಿ ಪ್ರಕೃತಿ ಸಹಜವಾಗಿಯೇ ವರ್ಷಕ್ಕೊಮ್ಮೆ ನೀರು ಹರಿಯುತ್ತದೆ.  ಕೆಲವು ಮರಗಳು ಪ್ರತಿ ವರ್ಷ, ಒಂದು ಅಥವಾ ಎರಡು ದಿನಗಳವರೆಗೆ, ಮರಗಳ ತೊಗಟೆಗಳು ಅವುಗಳ ಮೂಲಕ ನೀರನ್ನು ಹರಿಯುವಂತೆ ಮಾಡುತ್ತವೆ.

ಮಾಂಟೆನೆಗ್ರೊದ ರಾಜಧಾನಿಯಾದ ಪೊಡ್ಗೊರಿಕಾದಲ್ಲಿರುವ ಡೈನೋಸಾ ಎಂಬ ಹಳ್ಳಿಯಲ್ಲೂ ಅದೇ ಮಾದರಿಯಲ್ಲಿ ಮರದಿಂದ ನೀರು ಹರಿದಿದೆ. ಮರದ ಟೊಳ್ಳುಗಳು ಉಕ್ಕಿ ಹರಿಯುವಿಕೆಯನ್ನು ಸಮತೋಲನಗೊಳಿಸಲು ಮತ್ತು ಒತ್ತಡವನ್ನು ನಿವಾರಿಸಲು ಮರಗಳು ಈ ರೀತಿಯಲ್ಲಿ  ನೀರನ್ನು ಹೊರಹಾಕುತ್ತವೆ. ಮಳೆ ಕಳೆದು ಬೇಸಗೆಯ ಸಮಯದಲ್ಲಿ  ಮರಗಳು ಸಮತೋಲನ ಕಾಣಲು ಈ ರೀತಿ ಮಾಡುತ್ತವೆ ಎಂದು ವೈಜ್ಞಾನಿಕ ಕಾರಣವನ್ನು ಕೊಡಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

3 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

3 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

3 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

3 hours ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

17 hours ago