ವೈರಲ್ ಸುದ್ದಿ

ಮರದಿಂದ ನೀರು ಚಿಮ್ಮುತ್ತದೆ ಏಕೆ.. ? | ಅದರ ಹಿಂದಿನ ವಿಜ್ಞಾನ ಏನು ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮರದಿಂದ ನೀರು ಚಿಮ್ಮುತ್ತಿದೆ. ಪ್ರಕೃತಿಯ ಈ ಅಚ್ಚರಿ ಅಲ್ಲಿ ಚರ್ಚೆಗೆ ಕಾರಣವಾಗಿತ್ತು. ಆದರೆ ವಿಜ್ಞಾನದ ಮೂಲಕ ಈ ಅಚ್ಚರಿಗೆ ಉತ್ತರವೂ ಸಿಕ್ಕಿದೆ. ಈ ಘಟನೆ ನಡೆದದ್ದು ಯುರೋಪಿನ ಮಾಂಟೆನೆಗ್ರೊದಲ್ಲಿ.  ಹಿಪ್ಪುನೇರಳೆ ಮರದಲ್ಲಿ  ಈ ಕೌತುಕ ಕಂಡಿತ್ತು. 

Advertisement

ಆಗ್ನೇಯ ಯುರೋಪಿನ ಮಾಂಟೆನೆಗ್ರೊದಲ್ಲಿರುವ ಹಿಪ್ಪುನೇರಳೆ ಮರವು ಅದರ ಕಾಂಡದೊಳಗೆ ಧಾರಾಕಾರವಾಗಿ ನೀರನ್ನು ಹೊರಹಾಕುವುದನ್ನು ಕಾಣುತ್ತಿದೆ. ಈ ದೃಶ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಯಿತು. ಮರದಿಂದ ಈ ರೀತಿ ನೀರು ಚಿಮ್ಮಲು ಸಾಧ್ಯವೇ ಎಂದು ಚರ್ಚೆಯಾಗಿತ್ತು. ಅದರಲ್ಲಿ  ಏನೋ ಕೌತುಕವಿದೆ ಎಂದೂ ಚರ್ಚೆಯಾಯಿತು. ಆದರೆ ಪ್ರಪಂಚದಾದ್ಯಂತ ಇದೇ ಮಾದರಿಯಲ್ಲಿ  ವಿವಿಧ ಮರಗಳಲ್ಲಿ  ನೀರು ಹೊರಬರುತ್ತದೆ, ಕೆಲವು ಮರಗಳಲ್ಲಿ ನೀರು ಚಿಮ್ಮುತ್ತದೆ ಕೂಡಾ. ಕೆಲವು ಮರಗಳಲ್ಲಿ  ಗೆಲ್ಲು, ಟೊಂಗೆ ಕಡಿದಾಗ ನೀರು ಹರಿದರೆ ಇನ್ನೂ ಕೆಲವು ಮರಗಳಲ್ಲಿ ಪ್ರಕೃತಿ ಸಹಜವಾಗಿಯೇ ವರ್ಷಕ್ಕೊಮ್ಮೆ ನೀರು ಹರಿಯುತ್ತದೆ.  ಕೆಲವು ಮರಗಳು ಪ್ರತಿ ವರ್ಷ, ಒಂದು ಅಥವಾ ಎರಡು ದಿನಗಳವರೆಗೆ, ಮರಗಳ ತೊಗಟೆಗಳು ಅವುಗಳ ಮೂಲಕ ನೀರನ್ನು ಹರಿಯುವಂತೆ ಮಾಡುತ್ತವೆ.

ಮಾಂಟೆನೆಗ್ರೊದ ರಾಜಧಾನಿಯಾದ ಪೊಡ್ಗೊರಿಕಾದಲ್ಲಿರುವ ಡೈನೋಸಾ ಎಂಬ ಹಳ್ಳಿಯಲ್ಲೂ ಅದೇ ಮಾದರಿಯಲ್ಲಿ ಮರದಿಂದ ನೀರು ಹರಿದಿದೆ. ಮರದ ಟೊಳ್ಳುಗಳು ಉಕ್ಕಿ ಹರಿಯುವಿಕೆಯನ್ನು ಸಮತೋಲನಗೊಳಿಸಲು ಮತ್ತು ಒತ್ತಡವನ್ನು ನಿವಾರಿಸಲು ಮರಗಳು ಈ ರೀತಿಯಲ್ಲಿ  ನೀರನ್ನು ಹೊರಹಾಕುತ್ತವೆ. ಮಳೆ ಕಳೆದು ಬೇಸಗೆಯ ಸಮಯದಲ್ಲಿ  ಮರಗಳು ಸಮತೋಲನ ಕಾಣಲು ಈ ರೀತಿ ಮಾಡುತ್ತವೆ ಎಂದು ವೈಜ್ಞಾನಿಕ ಕಾರಣವನ್ನು ಕೊಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 minutes ago

ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…

10 hours ago

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

14 hours ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

23 hours ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

24 hours ago

ಮನೆಗೆ 4 ರಿಂದ 6 ಬಾಗಿಲುಗಳು ಇದ್ದರೆ ಏನೆಲ್ಲಾ ಪ್ರಯೋಜನಗಳಿವೆ ..? ಹೀಗಿವೆ ಶುಭ, ಅಶುಭ ಫಲಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

24 hours ago