Advertisement
ವೈರಲ್ ಸುದ್ದಿ

ಮರದಿಂದ ನೀರು ಚಿಮ್ಮುತ್ತದೆ ಏಕೆ.. ? | ಅದರ ಹಿಂದಿನ ವಿಜ್ಞಾನ ಏನು ?

Share

ಮರದಿಂದ ನೀರು ಚಿಮ್ಮುತ್ತಿದೆ. ಪ್ರಕೃತಿಯ ಈ ಅಚ್ಚರಿ ಅಲ್ಲಿ ಚರ್ಚೆಗೆ ಕಾರಣವಾಗಿತ್ತು. ಆದರೆ ವಿಜ್ಞಾನದ ಮೂಲಕ ಈ ಅಚ್ಚರಿಗೆ ಉತ್ತರವೂ ಸಿಕ್ಕಿದೆ. ಈ ಘಟನೆ ನಡೆದದ್ದು ಯುರೋಪಿನ ಮಾಂಟೆನೆಗ್ರೊದಲ್ಲಿ.  ಹಿಪ್ಪುನೇರಳೆ ಮರದಲ್ಲಿ  ಈ ಕೌತುಕ ಕಂಡಿತ್ತು. 

Advertisement
Advertisement

ಆಗ್ನೇಯ ಯುರೋಪಿನ ಮಾಂಟೆನೆಗ್ರೊದಲ್ಲಿರುವ ಹಿಪ್ಪುನೇರಳೆ ಮರವು ಅದರ ಕಾಂಡದೊಳಗೆ ಧಾರಾಕಾರವಾಗಿ ನೀರನ್ನು ಹೊರಹಾಕುವುದನ್ನು ಕಾಣುತ್ತಿದೆ. ಈ ದೃಶ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಯಿತು. ಮರದಿಂದ ಈ ರೀತಿ ನೀರು ಚಿಮ್ಮಲು ಸಾಧ್ಯವೇ ಎಂದು ಚರ್ಚೆಯಾಗಿತ್ತು. ಅದರಲ್ಲಿ  ಏನೋ ಕೌತುಕವಿದೆ ಎಂದೂ ಚರ್ಚೆಯಾಯಿತು. ಆದರೆ ಪ್ರಪಂಚದಾದ್ಯಂತ ಇದೇ ಮಾದರಿಯಲ್ಲಿ  ವಿವಿಧ ಮರಗಳಲ್ಲಿ  ನೀರು ಹೊರಬರುತ್ತದೆ, ಕೆಲವು ಮರಗಳಲ್ಲಿ ನೀರು ಚಿಮ್ಮುತ್ತದೆ ಕೂಡಾ. ಕೆಲವು ಮರಗಳಲ್ಲಿ  ಗೆಲ್ಲು, ಟೊಂಗೆ ಕಡಿದಾಗ ನೀರು ಹರಿದರೆ ಇನ್ನೂ ಕೆಲವು ಮರಗಳಲ್ಲಿ ಪ್ರಕೃತಿ ಸಹಜವಾಗಿಯೇ ವರ್ಷಕ್ಕೊಮ್ಮೆ ನೀರು ಹರಿಯುತ್ತದೆ.  ಕೆಲವು ಮರಗಳು ಪ್ರತಿ ವರ್ಷ, ಒಂದು ಅಥವಾ ಎರಡು ದಿನಗಳವರೆಗೆ, ಮರಗಳ ತೊಗಟೆಗಳು ಅವುಗಳ ಮೂಲಕ ನೀರನ್ನು ಹರಿಯುವಂತೆ ಮಾಡುತ್ತವೆ.

Advertisement

ಮಾಂಟೆನೆಗ್ರೊದ ರಾಜಧಾನಿಯಾದ ಪೊಡ್ಗೊರಿಕಾದಲ್ಲಿರುವ ಡೈನೋಸಾ ಎಂಬ ಹಳ್ಳಿಯಲ್ಲೂ ಅದೇ ಮಾದರಿಯಲ್ಲಿ ಮರದಿಂದ ನೀರು ಹರಿದಿದೆ. ಮರದ ಟೊಳ್ಳುಗಳು ಉಕ್ಕಿ ಹರಿಯುವಿಕೆಯನ್ನು ಸಮತೋಲನಗೊಳಿಸಲು ಮತ್ತು ಒತ್ತಡವನ್ನು ನಿವಾರಿಸಲು ಮರಗಳು ಈ ರೀತಿಯಲ್ಲಿ  ನೀರನ್ನು ಹೊರಹಾಕುತ್ತವೆ. ಮಳೆ ಕಳೆದು ಬೇಸಗೆಯ ಸಮಯದಲ್ಲಿ  ಮರಗಳು ಸಮತೋಲನ ಕಾಣಲು ಈ ರೀತಿ ಮಾಡುತ್ತವೆ ಎಂದು ವೈಜ್ಞಾನಿಕ ಕಾರಣವನ್ನು ಕೊಡಲಾಗಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

6 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

6 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

10 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

11 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

11 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

13 hours ago