Advertisement
ವೈರಲ್ ಸುದ್ದಿ

ಮರದಿಂದ ನೀರು ಚಿಮ್ಮುತ್ತದೆ ಏಕೆ.. ? | ಅದರ ಹಿಂದಿನ ವಿಜ್ಞಾನ ಏನು ?

Share

ಮರದಿಂದ ನೀರು ಚಿಮ್ಮುತ್ತಿದೆ. ಪ್ರಕೃತಿಯ ಈ ಅಚ್ಚರಿ ಅಲ್ಲಿ ಚರ್ಚೆಗೆ ಕಾರಣವಾಗಿತ್ತು. ಆದರೆ ವಿಜ್ಞಾನದ ಮೂಲಕ ಈ ಅಚ್ಚರಿಗೆ ಉತ್ತರವೂ ಸಿಕ್ಕಿದೆ. ಈ ಘಟನೆ ನಡೆದದ್ದು ಯುರೋಪಿನ ಮಾಂಟೆನೆಗ್ರೊದಲ್ಲಿ.  ಹಿಪ್ಪುನೇರಳೆ ಮರದಲ್ಲಿ  ಈ ಕೌತುಕ ಕಂಡಿತ್ತು. 

ಆಗ್ನೇಯ ಯುರೋಪಿನ ಮಾಂಟೆನೆಗ್ರೊದಲ್ಲಿರುವ ಹಿಪ್ಪುನೇರಳೆ ಮರವು ಅದರ ಕಾಂಡದೊಳಗೆ ಧಾರಾಕಾರವಾಗಿ ನೀರನ್ನು ಹೊರಹಾಕುವುದನ್ನು ಕಾಣುತ್ತಿದೆ. ಈ ದೃಶ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಯಾಯಿತು. ಮರದಿಂದ ಈ ರೀತಿ ನೀರು ಚಿಮ್ಮಲು ಸಾಧ್ಯವೇ ಎಂದು ಚರ್ಚೆಯಾಗಿತ್ತು. ಅದರಲ್ಲಿ  ಏನೋ ಕೌತುಕವಿದೆ ಎಂದೂ ಚರ್ಚೆಯಾಯಿತು. ಆದರೆ ಪ್ರಪಂಚದಾದ್ಯಂತ ಇದೇ ಮಾದರಿಯಲ್ಲಿ  ವಿವಿಧ ಮರಗಳಲ್ಲಿ  ನೀರು ಹೊರಬರುತ್ತದೆ, ಕೆಲವು ಮರಗಳಲ್ಲಿ ನೀರು ಚಿಮ್ಮುತ್ತದೆ ಕೂಡಾ. ಕೆಲವು ಮರಗಳಲ್ಲಿ  ಗೆಲ್ಲು, ಟೊಂಗೆ ಕಡಿದಾಗ ನೀರು ಹರಿದರೆ ಇನ್ನೂ ಕೆಲವು ಮರಗಳಲ್ಲಿ ಪ್ರಕೃತಿ ಸಹಜವಾಗಿಯೇ ವರ್ಷಕ್ಕೊಮ್ಮೆ ನೀರು ಹರಿಯುತ್ತದೆ.  ಕೆಲವು ಮರಗಳು ಪ್ರತಿ ವರ್ಷ, ಒಂದು ಅಥವಾ ಎರಡು ದಿನಗಳವರೆಗೆ, ಮರಗಳ ತೊಗಟೆಗಳು ಅವುಗಳ ಮೂಲಕ ನೀರನ್ನು ಹರಿಯುವಂತೆ ಮಾಡುತ್ತವೆ.

ಮಾಂಟೆನೆಗ್ರೊದ ರಾಜಧಾನಿಯಾದ ಪೊಡ್ಗೊರಿಕಾದಲ್ಲಿರುವ ಡೈನೋಸಾ ಎಂಬ ಹಳ್ಳಿಯಲ್ಲೂ ಅದೇ ಮಾದರಿಯಲ್ಲಿ ಮರದಿಂದ ನೀರು ಹರಿದಿದೆ. ಮರದ ಟೊಳ್ಳುಗಳು ಉಕ್ಕಿ ಹರಿಯುವಿಕೆಯನ್ನು ಸಮತೋಲನಗೊಳಿಸಲು ಮತ್ತು ಒತ್ತಡವನ್ನು ನಿವಾರಿಸಲು ಮರಗಳು ಈ ರೀತಿಯಲ್ಲಿ  ನೀರನ್ನು ಹೊರಹಾಕುತ್ತವೆ. ಮಳೆ ಕಳೆದು ಬೇಸಗೆಯ ಸಮಯದಲ್ಲಿ  ಮರಗಳು ಸಮತೋಲನ ಕಾಣಲು ಈ ರೀತಿ ಮಾಡುತ್ತವೆ ಎಂದು ವೈಜ್ಞಾನಿಕ ಕಾರಣವನ್ನು ಕೊಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

16 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

16 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago