ಯುವಜನತೆಗೆ ಪ್ರಧಾನಿ ಮೋದಿಯವರ ಕಿವಿಮಾತು

November 21, 2020
1:38 PM

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು(ನ.21) ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪೆಟ್ರೋಲಿಯಂ ವಿಶ್ವವಿದ್ಯಾಲಯದ ಮೊನೊಕ್ರಿಸ್ಟಲೈನ್ ಸೋಲಾರ್ ಫೋಟೋ ವಲ್ಟೈಕ್ ಪ್ಯಾನಲ್ ನ 45 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಘಟಕವನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕೊರೊನಾದ  ಕಾಲದಲ್ಲಿ ಇಂಧನ ವಲಯದಲ್ಲಿ ಬಹಳ ಸವಾಲುಗಳು, ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂಧನ ವಲಯ ಕ್ಷೇತ್ರಕ್ಕೆ ಕಾಲಿಟ್ಟಿದ್ದೀರಿ, ಈ ಸಮಯದಲ್ಲಿ ಉದ್ಯಮಶೀಲರಾಗಿ ಬೆಳೆಯಲು ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ. ದೇಶದಲ್ಲಿ ಇಂಗಾಲದ ಬಳಕೆಯನ್ನು ಕಡಿಮೆ ಮಾಡುವ ಗುರಿಯಿದ್ದು, ಆ ನಿಟ್ಟಿನಲ್ಲಿ ಉತ್ಪಾದನೆ ಶೇಕಡಾ 30ರಿಂದ 35ರಷ್ಟು ಕಡಿಮೆಯಾಗಬೇಕಿದೆ. ಈ ದಶಕದಲ್ಲಿ ಇಂಧನ ಅಗತ್ಯಗಳಿಗೆ ನೈಸರ್ಗಿಕ ಅನಿಲವನ್ನು 4 ಪಟ್ಟು ಹೆಚ್ಚು ಬಳಕೆ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದರು.

21ನೇ ಶತಮಾನದ ಯುವಜನತೆ ನಿಷ್ಕಳಂಕವಾಗಿ ಸ್ವಚ್ಛ ಮನಸ್ಸು, ಹೃದಯದಿಂದ ಸ್ಪಷ್ಟ ಗುರಿ ಮತ್ತು ಉದ್ದೇಶದೊಂದಿಗೆ ಮುಂದೆ ಸಾಗಬೇಕು. ಮನುಷ್ಯನಿಗೆ ಜವಾಬ್ದಾರಿ ಬಂದರೆ ಜೀವನದಲ್ಲಿ ಅವಕಾಶಗಳು ಸಿಗುತ್ತವೆ. ಹೊರೆಯ ಭಾವವನ್ನು ಇಟ್ಟುಕೊಂಡು ಬದುಕುವವರು ಯಾವತ್ತಿಗೂ ಉದ್ಧಾರವಾಗುವುದಿಲ್ಲ, ಜೀವನದಲ್ಲಿ ಸೋಲುತ್ತಾರೆ ಎಂದು ಮೋದಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror