Advertisement
ರಾಷ್ಟ್ರೀಯ

ಯುವಜನತೆಗೆ ಪ್ರಧಾನಿ ಮೋದಿಯವರ ಕಿವಿಮಾತು

Share

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು(ನ.21) ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪೆಟ್ರೋಲಿಯಂ ವಿಶ್ವವಿದ್ಯಾಲಯದ ಮೊನೊಕ್ರಿಸ್ಟಲೈನ್ ಸೋಲಾರ್ ಫೋಟೋ ವಲ್ಟೈಕ್ ಪ್ಯಾನಲ್ ನ 45 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಘಟಕವನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕೊರೊನಾದ  ಕಾಲದಲ್ಲಿ ಇಂಧನ ವಲಯದಲ್ಲಿ ಬಹಳ ಸವಾಲುಗಳು, ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂಧನ ವಲಯ ಕ್ಷೇತ್ರಕ್ಕೆ ಕಾಲಿಟ್ಟಿದ್ದೀರಿ, ಈ ಸಮಯದಲ್ಲಿ ಉದ್ಯಮಶೀಲರಾಗಿ ಬೆಳೆಯಲು ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ. ದೇಶದಲ್ಲಿ ಇಂಗಾಲದ ಬಳಕೆಯನ್ನು ಕಡಿಮೆ ಮಾಡುವ ಗುರಿಯಿದ್ದು, ಆ ನಿಟ್ಟಿನಲ್ಲಿ ಉತ್ಪಾದನೆ ಶೇಕಡಾ 30ರಿಂದ 35ರಷ್ಟು ಕಡಿಮೆಯಾಗಬೇಕಿದೆ. ಈ ದಶಕದಲ್ಲಿ ಇಂಧನ ಅಗತ್ಯಗಳಿಗೆ ನೈಸರ್ಗಿಕ ಅನಿಲವನ್ನು 4 ಪಟ್ಟು ಹೆಚ್ಚು ಬಳಕೆ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದರು.

21ನೇ ಶತಮಾನದ ಯುವಜನತೆ ನಿಷ್ಕಳಂಕವಾಗಿ ಸ್ವಚ್ಛ ಮನಸ್ಸು, ಹೃದಯದಿಂದ ಸ್ಪಷ್ಟ ಗುರಿ ಮತ್ತು ಉದ್ದೇಶದೊಂದಿಗೆ ಮುಂದೆ ಸಾಗಬೇಕು. ಮನುಷ್ಯನಿಗೆ ಜವಾಬ್ದಾರಿ ಬಂದರೆ ಜೀವನದಲ್ಲಿ ಅವಕಾಶಗಳು ಸಿಗುತ್ತವೆ. ಹೊರೆಯ ಭಾವವನ್ನು ಇಟ್ಟುಕೊಂಡು ಬದುಕುವವರು ಯಾವತ್ತಿಗೂ ಉದ್ಧಾರವಾಗುವುದಿಲ್ಲ, ಜೀವನದಲ್ಲಿ ಸೋಲುತ್ತಾರೆ ಎಂದು ಮೋದಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

2 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

8 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

8 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

16 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

18 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago