Advertisement
ರಾಷ್ಟ್ರೀಯ

ಯುವಜನತೆಗೆ ಪ್ರಧಾನಿ ಮೋದಿಯವರ ಕಿವಿಮಾತು

Share

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು(ನ.21) ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪೆಟ್ರೋಲಿಯಂ ವಿಶ್ವವಿದ್ಯಾಲಯದ ಮೊನೊಕ್ರಿಸ್ಟಲೈನ್ ಸೋಲಾರ್ ಫೋಟೋ ವಲ್ಟೈಕ್ ಪ್ಯಾನಲ್ ನ 45 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಘಟಕವನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕೊರೊನಾದ  ಕಾಲದಲ್ಲಿ ಇಂಧನ ವಲಯದಲ್ಲಿ ಬಹಳ ಸವಾಲುಗಳು, ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂಧನ ವಲಯ ಕ್ಷೇತ್ರಕ್ಕೆ ಕಾಲಿಟ್ಟಿದ್ದೀರಿ, ಈ ಸಮಯದಲ್ಲಿ ಉದ್ಯಮಶೀಲರಾಗಿ ಬೆಳೆಯಲು ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ. ದೇಶದಲ್ಲಿ ಇಂಗಾಲದ ಬಳಕೆಯನ್ನು ಕಡಿಮೆ ಮಾಡುವ ಗುರಿಯಿದ್ದು, ಆ ನಿಟ್ಟಿನಲ್ಲಿ ಉತ್ಪಾದನೆ ಶೇಕಡಾ 30ರಿಂದ 35ರಷ್ಟು ಕಡಿಮೆಯಾಗಬೇಕಿದೆ. ಈ ದಶಕದಲ್ಲಿ ಇಂಧನ ಅಗತ್ಯಗಳಿಗೆ ನೈಸರ್ಗಿಕ ಅನಿಲವನ್ನು 4 ಪಟ್ಟು ಹೆಚ್ಚು ಬಳಕೆ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದರು.

21ನೇ ಶತಮಾನದ ಯುವಜನತೆ ನಿಷ್ಕಳಂಕವಾಗಿ ಸ್ವಚ್ಛ ಮನಸ್ಸು, ಹೃದಯದಿಂದ ಸ್ಪಷ್ಟ ಗುರಿ ಮತ್ತು ಉದ್ದೇಶದೊಂದಿಗೆ ಮುಂದೆ ಸಾಗಬೇಕು. ಮನುಷ್ಯನಿಗೆ ಜವಾಬ್ದಾರಿ ಬಂದರೆ ಜೀವನದಲ್ಲಿ ಅವಕಾಶಗಳು ಸಿಗುತ್ತವೆ. ಹೊರೆಯ ಭಾವವನ್ನು ಇಟ್ಟುಕೊಂಡು ಬದುಕುವವರು ಯಾವತ್ತಿಗೂ ಉದ್ಧಾರವಾಗುವುದಿಲ್ಲ, ಜೀವನದಲ್ಲಿ ಸೋಲುತ್ತಾರೆ ಎಂದು ಮೋದಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

17 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

20 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

21 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 day ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 day ago