Advertisement
ರಾಷ್ಟ್ರೀಯ

ಯುವಜನತೆಗೆ ಪ್ರಧಾನಿ ಮೋದಿಯವರ ಕಿವಿಮಾತು

Share

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು(ನ.21) ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪೆಟ್ರೋಲಿಯಂ ವಿಶ್ವವಿದ್ಯಾಲಯದ ಮೊನೊಕ್ರಿಸ್ಟಲೈನ್ ಸೋಲಾರ್ ಫೋಟೋ ವಲ್ಟೈಕ್ ಪ್ಯಾನಲ್ ನ 45 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಘಟಕವನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕೊರೊನಾದ  ಕಾಲದಲ್ಲಿ ಇಂಧನ ವಲಯದಲ್ಲಿ ಬಹಳ ಸವಾಲುಗಳು, ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂಧನ ವಲಯ ಕ್ಷೇತ್ರಕ್ಕೆ ಕಾಲಿಟ್ಟಿದ್ದೀರಿ, ಈ ಸಮಯದಲ್ಲಿ ಉದ್ಯಮಶೀಲರಾಗಿ ಬೆಳೆಯಲು ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ. ದೇಶದಲ್ಲಿ ಇಂಗಾಲದ ಬಳಕೆಯನ್ನು ಕಡಿಮೆ ಮಾಡುವ ಗುರಿಯಿದ್ದು, ಆ ನಿಟ್ಟಿನಲ್ಲಿ ಉತ್ಪಾದನೆ ಶೇಕಡಾ 30ರಿಂದ 35ರಷ್ಟು ಕಡಿಮೆಯಾಗಬೇಕಿದೆ. ಈ ದಶಕದಲ್ಲಿ ಇಂಧನ ಅಗತ್ಯಗಳಿಗೆ ನೈಸರ್ಗಿಕ ಅನಿಲವನ್ನು 4 ಪಟ್ಟು ಹೆಚ್ಚು ಬಳಕೆ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದರು.

21ನೇ ಶತಮಾನದ ಯುವಜನತೆ ನಿಷ್ಕಳಂಕವಾಗಿ ಸ್ವಚ್ಛ ಮನಸ್ಸು, ಹೃದಯದಿಂದ ಸ್ಪಷ್ಟ ಗುರಿ ಮತ್ತು ಉದ್ದೇಶದೊಂದಿಗೆ ಮುಂದೆ ಸಾಗಬೇಕು. ಮನುಷ್ಯನಿಗೆ ಜವಾಬ್ದಾರಿ ಬಂದರೆ ಜೀವನದಲ್ಲಿ ಅವಕಾಶಗಳು ಸಿಗುತ್ತವೆ. ಹೊರೆಯ ಭಾವವನ್ನು ಇಟ್ಟುಕೊಂಡು ಬದುಕುವವರು ಯಾವತ್ತಿಗೂ ಉದ್ಧಾರವಾಗುವುದಿಲ್ಲ, ಜೀವನದಲ್ಲಿ ಸೋಲುತ್ತಾರೆ ಎಂದು ಮೋದಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

12 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

12 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago