ರಾಜ್ಯ

ಪುಟ್ಟ ತಂಗಿಯನ್ನು ಮಡಿಲಿನಲ್ಲಿ ಇರಿಸಿಕೊಂಡು ಪಾಠ ಕೇಳುವ 10 ವರ್ಷದ ಬಾಲಕಿ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಣಿಪುರಿ 10 ವರ್ಷದ ಬಾಲಕಿ ತನ್ನ ತಂಗಿಯನ್ನು ತನ್ನ ಮಡಿಲಲ್ಲಿಟ್ಟುಕೊಂಡು ಶಾಲೆಗೆ ಹೋಗುತ್ತಿರುವ ಫೋಟೋ ಗಮನ ಸೆಳೆದಿದೆ. ತಂಗಿಯನ್ನು ಮಡಿಲಿನಲ್ಲಿಯೇ ಇಟ್ಟುಕೊಂಡು ಪಾಠ ಸಹ ಕೇಳಿದ್ದಾಳೆ. ಈ ಫೋಟೋವನ್ನು ಮಣಿಪುರದ ವಿದ್ಯುತ್, ಅರಣ್ಯ ಮತ್ತು ಪರಿಸರ ಸಚಿವ ಟಿ. ಬಿಸ್ವಜಿತ್ ಸಿಂಗ್ ತಮ್ಮ ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

Advertisement
Advertisement

ಈ ವಿದ್ಯಾರ್ಥಿನಿ 4 ನೇ ತರಗತಿಯಲ್ಲಿ ಓದುತ್ತಿದ್ದು, ಹೆಸರು ಮೈನಿಂಗ್‌ ಸಿನ್ಲಿಯು ಪಮೇಯ್. ಈಕೆಯ ಪೋಷಕರ ಕೃಷಿ ಕಾರ್ಮಿಕರಾಗಿದ್ದು, ದಿನ ನಿತ್ಯ ಕೆಲಸಕ್ಕೆ ಹೋಗಲೇಬೇಕು. ಆದ್ದರಿಂದ ಮೈನಿಂಗ್‌ ಸಿನ್ಲಿಯು ಪಮೇಯ್ ತನ್ನ ಪುಟ್ಟ ತಂಗಿಯನ್ನು ಕಂಕುಳಲ್ಲಿ ಕಟ್ಟಿಕೊಂಡು ಶಾಲೆಗೆ ಹೋಗಿದ್ದಾಳೆ. ಈ ಫೋಟೋ ನೋಡಿದ  ಟಿ. ಬಿಸ್ವಜಿತ್ ಸಿಂಗ್ ಅವರು ಬಾಲಕಿ ಹಾಗೂ ಆಕೆಯ ಪೋಷಕರನ್ನು ಸಂಪರ್ಕಿಸಿ ರಾಜಧಾನಿ ಇಂಫಾಲ್ ಗೆ ಕರೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈನಿಂಗ್‌ ಸಿನ್ಲಿಯ ಪದವಿವರೆಗಿನ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳುವದಾಗಿ ಸಚಿವರು ಹೇಳಿದ್ದಾರೆ.

ಈ ಹೃದಯ ಸ್ಪರ್ಶಿ ಫೋಟೋ ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿ ಮಾಡಿದೆ. ಅಷ್ಟು ಚಿಕ್ಕ ಬಾಲಕಿಯ ತನ್ನ ಜವಾಬ್ದಾರಿಯಿಂದ ನುಣಚಿಕೊಳ್ಳದೇ ಶಿಕ್ಷಣ ಪಡೆಯುವ ಆಕೆಯ ಹಂಬಲವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

2 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

3 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

8 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

11 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ…

11 hours ago