Advertisement
ರಾಜ್ಯ

ಪುಟ್ಟ ತಂಗಿಯನ್ನು ಮಡಿಲಿನಲ್ಲಿ ಇರಿಸಿಕೊಂಡು ಪಾಠ ಕೇಳುವ 10 ವರ್ಷದ ಬಾಲಕಿ…! |

Share

ಮಣಿಪುರಿ 10 ವರ್ಷದ ಬಾಲಕಿ ತನ್ನ ತಂಗಿಯನ್ನು ತನ್ನ ಮಡಿಲಲ್ಲಿಟ್ಟುಕೊಂಡು ಶಾಲೆಗೆ ಹೋಗುತ್ತಿರುವ ಫೋಟೋ ಗಮನ ಸೆಳೆದಿದೆ. ತಂಗಿಯನ್ನು ಮಡಿಲಿನಲ್ಲಿಯೇ ಇಟ್ಟುಕೊಂಡು ಪಾಠ ಸಹ ಕೇಳಿದ್ದಾಳೆ. ಈ ಫೋಟೋವನ್ನು ಮಣಿಪುರದ ವಿದ್ಯುತ್, ಅರಣ್ಯ ಮತ್ತು ಪರಿಸರ ಸಚಿವ ಟಿ. ಬಿಸ್ವಜಿತ್ ಸಿಂಗ್ ತಮ್ಮ ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ವಿದ್ಯಾರ್ಥಿನಿ 4 ನೇ ತರಗತಿಯಲ್ಲಿ ಓದುತ್ತಿದ್ದು, ಹೆಸರು ಮೈನಿಂಗ್‌ ಸಿನ್ಲಿಯು ಪಮೇಯ್. ಈಕೆಯ ಪೋಷಕರ ಕೃಷಿ ಕಾರ್ಮಿಕರಾಗಿದ್ದು, ದಿನ ನಿತ್ಯ ಕೆಲಸಕ್ಕೆ ಹೋಗಲೇಬೇಕು. ಆದ್ದರಿಂದ ಮೈನಿಂಗ್‌ ಸಿನ್ಲಿಯು ಪಮೇಯ್ ತನ್ನ ಪುಟ್ಟ ತಂಗಿಯನ್ನು ಕಂಕುಳಲ್ಲಿ ಕಟ್ಟಿಕೊಂಡು ಶಾಲೆಗೆ ಹೋಗಿದ್ದಾಳೆ. ಈ ಫೋಟೋ ನೋಡಿದ  ಟಿ. ಬಿಸ್ವಜಿತ್ ಸಿಂಗ್ ಅವರು ಬಾಲಕಿ ಹಾಗೂ ಆಕೆಯ ಪೋಷಕರನ್ನು ಸಂಪರ್ಕಿಸಿ ರಾಜಧಾನಿ ಇಂಫಾಲ್ ಗೆ ಕರೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈನಿಂಗ್‌ ಸಿನ್ಲಿಯ ಪದವಿವರೆಗಿನ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳುವದಾಗಿ ಸಚಿವರು ಹೇಳಿದ್ದಾರೆ.

ಈ ಹೃದಯ ಸ್ಪರ್ಶಿ ಫೋಟೋ ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿ ಮಾಡಿದೆ. ಅಷ್ಟು ಚಿಕ್ಕ ಬಾಲಕಿಯ ತನ್ನ ಜವಾಬ್ದಾರಿಯಿಂದ ನುಣಚಿಕೊಳ್ಳದೇ ಶಿಕ್ಷಣ ಪಡೆಯುವ ಆಕೆಯ ಹಂಬಲವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

5 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

6 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

7 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

8 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

19 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago