Advertisement
ರಾಜ್ಯ

ಪುಟ್ಟ ತಂಗಿಯನ್ನು ಮಡಿಲಿನಲ್ಲಿ ಇರಿಸಿಕೊಂಡು ಪಾಠ ಕೇಳುವ 10 ವರ್ಷದ ಬಾಲಕಿ…! |

Share

ಮಣಿಪುರಿ 10 ವರ್ಷದ ಬಾಲಕಿ ತನ್ನ ತಂಗಿಯನ್ನು ತನ್ನ ಮಡಿಲಲ್ಲಿಟ್ಟುಕೊಂಡು ಶಾಲೆಗೆ ಹೋಗುತ್ತಿರುವ ಫೋಟೋ ಗಮನ ಸೆಳೆದಿದೆ. ತಂಗಿಯನ್ನು ಮಡಿಲಿನಲ್ಲಿಯೇ ಇಟ್ಟುಕೊಂಡು ಪಾಠ ಸಹ ಕೇಳಿದ್ದಾಳೆ. ಈ ಫೋಟೋವನ್ನು ಮಣಿಪುರದ ವಿದ್ಯುತ್, ಅರಣ್ಯ ಮತ್ತು ಪರಿಸರ ಸಚಿವ ಟಿ. ಬಿಸ್ವಜಿತ್ ಸಿಂಗ್ ತಮ್ಮ ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ವಿದ್ಯಾರ್ಥಿನಿ 4 ನೇ ತರಗತಿಯಲ್ಲಿ ಓದುತ್ತಿದ್ದು, ಹೆಸರು ಮೈನಿಂಗ್‌ ಸಿನ್ಲಿಯು ಪಮೇಯ್. ಈಕೆಯ ಪೋಷಕರ ಕೃಷಿ ಕಾರ್ಮಿಕರಾಗಿದ್ದು, ದಿನ ನಿತ್ಯ ಕೆಲಸಕ್ಕೆ ಹೋಗಲೇಬೇಕು. ಆದ್ದರಿಂದ ಮೈನಿಂಗ್‌ ಸಿನ್ಲಿಯು ಪಮೇಯ್ ತನ್ನ ಪುಟ್ಟ ತಂಗಿಯನ್ನು ಕಂಕುಳಲ್ಲಿ ಕಟ್ಟಿಕೊಂಡು ಶಾಲೆಗೆ ಹೋಗಿದ್ದಾಳೆ. ಈ ಫೋಟೋ ನೋಡಿದ  ಟಿ. ಬಿಸ್ವಜಿತ್ ಸಿಂಗ್ ಅವರು ಬಾಲಕಿ ಹಾಗೂ ಆಕೆಯ ಪೋಷಕರನ್ನು ಸಂಪರ್ಕಿಸಿ ರಾಜಧಾನಿ ಇಂಫಾಲ್ ಗೆ ಕರೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈನಿಂಗ್‌ ಸಿನ್ಲಿಯ ಪದವಿವರೆಗಿನ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳುವದಾಗಿ ಸಚಿವರು ಹೇಳಿದ್ದಾರೆ.

ಈ ಹೃದಯ ಸ್ಪರ್ಶಿ ಫೋಟೋ ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿ ಮಾಡಿದೆ. ಅಷ್ಟು ಚಿಕ್ಕ ಬಾಲಕಿಯ ತನ್ನ ಜವಾಬ್ದಾರಿಯಿಂದ ನುಣಚಿಕೊಳ್ಳದೇ ಶಿಕ್ಷಣ ಪಡೆಯುವ ಆಕೆಯ ಹಂಬಲವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

6 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

9 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

18 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

18 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

19 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

1 day ago