Advertisement
ರಾಜ್ಯ

ಪುಟ್ಟ ತಂಗಿಯನ್ನು ಮಡಿಲಿನಲ್ಲಿ ಇರಿಸಿಕೊಂಡು ಪಾಠ ಕೇಳುವ 10 ವರ್ಷದ ಬಾಲಕಿ…! |

Share

ಮಣಿಪುರಿ 10 ವರ್ಷದ ಬಾಲಕಿ ತನ್ನ ತಂಗಿಯನ್ನು ತನ್ನ ಮಡಿಲಲ್ಲಿಟ್ಟುಕೊಂಡು ಶಾಲೆಗೆ ಹೋಗುತ್ತಿರುವ ಫೋಟೋ ಗಮನ ಸೆಳೆದಿದೆ. ತಂಗಿಯನ್ನು ಮಡಿಲಿನಲ್ಲಿಯೇ ಇಟ್ಟುಕೊಂಡು ಪಾಠ ಸಹ ಕೇಳಿದ್ದಾಳೆ. ಈ ಫೋಟೋವನ್ನು ಮಣಿಪುರದ ವಿದ್ಯುತ್, ಅರಣ್ಯ ಮತ್ತು ಪರಿಸರ ಸಚಿವ ಟಿ. ಬಿಸ್ವಜಿತ್ ಸಿಂಗ್ ತಮ್ಮ ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ವಿದ್ಯಾರ್ಥಿನಿ 4 ನೇ ತರಗತಿಯಲ್ಲಿ ಓದುತ್ತಿದ್ದು, ಹೆಸರು ಮೈನಿಂಗ್‌ ಸಿನ್ಲಿಯು ಪಮೇಯ್. ಈಕೆಯ ಪೋಷಕರ ಕೃಷಿ ಕಾರ್ಮಿಕರಾಗಿದ್ದು, ದಿನ ನಿತ್ಯ ಕೆಲಸಕ್ಕೆ ಹೋಗಲೇಬೇಕು. ಆದ್ದರಿಂದ ಮೈನಿಂಗ್‌ ಸಿನ್ಲಿಯು ಪಮೇಯ್ ತನ್ನ ಪುಟ್ಟ ತಂಗಿಯನ್ನು ಕಂಕುಳಲ್ಲಿ ಕಟ್ಟಿಕೊಂಡು ಶಾಲೆಗೆ ಹೋಗಿದ್ದಾಳೆ. ಈ ಫೋಟೋ ನೋಡಿದ  ಟಿ. ಬಿಸ್ವಜಿತ್ ಸಿಂಗ್ ಅವರು ಬಾಲಕಿ ಹಾಗೂ ಆಕೆಯ ಪೋಷಕರನ್ನು ಸಂಪರ್ಕಿಸಿ ರಾಜಧಾನಿ ಇಂಫಾಲ್ ಗೆ ಕರೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈನಿಂಗ್‌ ಸಿನ್ಲಿಯ ಪದವಿವರೆಗಿನ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳುವದಾಗಿ ಸಚಿವರು ಹೇಳಿದ್ದಾರೆ.

ಈ ಹೃದಯ ಸ್ಪರ್ಶಿ ಫೋಟೋ ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿ ಮಾಡಿದೆ. ಅಷ್ಟು ಚಿಕ್ಕ ಬಾಲಕಿಯ ತನ್ನ ಜವಾಬ್ದಾರಿಯಿಂದ ನುಣಚಿಕೊಳ್ಳದೇ ಶಿಕ್ಷಣ ಪಡೆಯುವ ಆಕೆಯ ಹಂಬಲವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

3 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

17 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

17 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

17 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago