Advertisement
ರಾಜ್ಯ

ಪುಟ್ಟ ತಂಗಿಯನ್ನು ಮಡಿಲಿನಲ್ಲಿ ಇರಿಸಿಕೊಂಡು ಪಾಠ ಕೇಳುವ 10 ವರ್ಷದ ಬಾಲಕಿ…! |

Share

ಮಣಿಪುರಿ 10 ವರ್ಷದ ಬಾಲಕಿ ತನ್ನ ತಂಗಿಯನ್ನು ತನ್ನ ಮಡಿಲಲ್ಲಿಟ್ಟುಕೊಂಡು ಶಾಲೆಗೆ ಹೋಗುತ್ತಿರುವ ಫೋಟೋ ಗಮನ ಸೆಳೆದಿದೆ. ತಂಗಿಯನ್ನು ಮಡಿಲಿನಲ್ಲಿಯೇ ಇಟ್ಟುಕೊಂಡು ಪಾಠ ಸಹ ಕೇಳಿದ್ದಾಳೆ. ಈ ಫೋಟೋವನ್ನು ಮಣಿಪುರದ ವಿದ್ಯುತ್, ಅರಣ್ಯ ಮತ್ತು ಪರಿಸರ ಸಚಿವ ಟಿ. ಬಿಸ್ವಜಿತ್ ಸಿಂಗ್ ತಮ್ಮ ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ವಿದ್ಯಾರ್ಥಿನಿ 4 ನೇ ತರಗತಿಯಲ್ಲಿ ಓದುತ್ತಿದ್ದು, ಹೆಸರು ಮೈನಿಂಗ್‌ ಸಿನ್ಲಿಯು ಪಮೇಯ್. ಈಕೆಯ ಪೋಷಕರ ಕೃಷಿ ಕಾರ್ಮಿಕರಾಗಿದ್ದು, ದಿನ ನಿತ್ಯ ಕೆಲಸಕ್ಕೆ ಹೋಗಲೇಬೇಕು. ಆದ್ದರಿಂದ ಮೈನಿಂಗ್‌ ಸಿನ್ಲಿಯು ಪಮೇಯ್ ತನ್ನ ಪುಟ್ಟ ತಂಗಿಯನ್ನು ಕಂಕುಳಲ್ಲಿ ಕಟ್ಟಿಕೊಂಡು ಶಾಲೆಗೆ ಹೋಗಿದ್ದಾಳೆ. ಈ ಫೋಟೋ ನೋಡಿದ  ಟಿ. ಬಿಸ್ವಜಿತ್ ಸಿಂಗ್ ಅವರು ಬಾಲಕಿ ಹಾಗೂ ಆಕೆಯ ಪೋಷಕರನ್ನು ಸಂಪರ್ಕಿಸಿ ರಾಜಧಾನಿ ಇಂಫಾಲ್ ಗೆ ಕರೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈನಿಂಗ್‌ ಸಿನ್ಲಿಯ ಪದವಿವರೆಗಿನ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳುವದಾಗಿ ಸಚಿವರು ಹೇಳಿದ್ದಾರೆ.

ಈ ಹೃದಯ ಸ್ಪರ್ಶಿ ಫೋಟೋ ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿ ಮಾಡಿದೆ. ಅಷ್ಟು ಚಿಕ್ಕ ಬಾಲಕಿಯ ತನ್ನ ಜವಾಬ್ದಾರಿಯಿಂದ ನುಣಚಿಕೊಳ್ಳದೇ ಶಿಕ್ಷಣ ಪಡೆಯುವ ಆಕೆಯ ಹಂಬಲವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 hour ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

10 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

16 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

16 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

16 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

16 hours ago