ವೈರಲ್ ಸುದ್ದಿ

ವಿಕಲಚೇತನ ವ್ಯಕ್ತಿಯೊಬ್ಬನ ಸ್ಪೂರ್ತಿದಾಯಕ ಕಥೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಕಲಚೇತನ ವ್ಯಕ್ತಿಯೊಬ್ಬರು ರಸ್ತೆಬದಿಯ ತಳ್ಳುವ ಗಾಡಿಯಲ್ಲಿ ಫಾಸ್ಟ್ ಫುಡ್ ತಯಾರಿಸುತ್ತಿರುವ ವಿಡಿಯೋ ಒಂದು ಪಾಸಿಟಿವ್‌ ಸಂದೇಶ ನೀಡಿದೆ. ಈ ವಿಡಿಯೋ ಈಗ ಸಾಕಷ್ಟು ವೈರಲ್‌ ಆಗಿದೆ.

Advertisement
Advertisement

ಎಡಗೈ ಬಹುತೇಕ ಕಾರ್ಯನಿರ್ವಹಿಸದ ಕಾರಣ ಅವರು, ನೂಡಲ್ಸ್ ಅನ್ನು ಬೆರೆಸಲು ಮತ್ತು ಮಿಶ್ರಣ ಮಾಡಲು ತನ್ನ ಬಲಗೈಯನ್ನು ಬಳಸಿದ್ದಾರೆ. ಆ ವ್ಯಕ್ತಿಯ ಸಂಕಲ್ಪ ಮತ್ತು ಬಲವಾದ ಇಚ್ಛಾಶಕ್ತಿಯನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ. ಅಂತಹ ಸ್ಪೂರ್ತಿದಾಯಕ ಉದಾಹರಣೆಗಾಗಿ ಅವರನ್ನು ಶ್ಲಾಘಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋದಿಂದ ಅನೇಕರು ಸ್ಫೂರ್ತಿ ಪಡೆದಿದ್ದಾರೆ. ಅವರ ಕೆಲಸದ ಮೇಲಿನ ಶ್ರದ್ಧೆ, ಪ್ರಾಮಾಣಿಕತೆಯು ಜನರ ಹೃದಯ ಗೆದ್ದಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

21 minutes ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

10 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

21 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

1 day ago