Advertisement
ಸುದ್ದಿಗಳು

ವಿಷ್ಣುಗುಪ್ತ ವಿವಿ | ಗುರುಕುಲ ಪ್ರವೇಶ

Share

ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀರಾಮಚಂದ್ರಾಪುರಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲಕ್ಕೆ 2023-24ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಗುರುಕುಲದಲ್ಲಿ ನಾಲ್ಕರಿಂದ ಹನ್ನೆರಡನೇ ತರಗತಿವರೆಗೆ ವಸತಿಯುತ ಶಿಕ್ಷಣ ಸೌಲಭ್ಯವಿದ್ದು, ಜಾತಿ ಮತಗಳ ಬೇಧವಿಲ್ಲದೇ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ. ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನವಿರುವ ದೇಶದ ಏಕೈಕ ಗುರುಕುಲ ಇದಾಗಿದ್ದು, ಪಠ್ಯದ ಜತೆಗೆ ಜೀವನ ಮೌಲ್ಯಗಳಿಗೂ ಒತ್ತು ನೀಡಿ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಇಲ್ಲಿನ ಶಿಕ್ಷಣ ನೆರವಾಗಲಿದೆ.
ನಿಗದಿತ ಪಠ್ಯದ ಜತೆಗೆ ಯೋಗ, ಜ್ಯೋತಿಷ್ಯ, ವಾಸ್ತು, ಆಯುರ್ವೇದ, ಸಂಗೀತ, ವಾದ್ಯ, ನೃತ್ಯ, ಚಿತ್ರ, ಯಕ್ಷಗಾನ, ಕುದುರೆ ಸವಾರಿ ಕಳರಿಪಯಟ್, ಕರಕುಶಲಕಲೆ, ರಂಗೋಲಿ ಕಸೂತಿ, ಪಾರಂಪರಿಕ ಪಾಕಶಾಸ್ತ್ರ, ಗೃಹನಿರ್ವಾಹ ಹೀಗೆ ರೆಲ್ಲೂ ದೊರೆಯದ ಪ್ರಾಚೀನ ಭಾರತದ ಅಪೂರ್ವ ಕಲೆಗಳನ್ನು ಒಂದೇ ಸೂರಿನಡಿ ಮಕ್ಕಳಿಗೆ ಬೋಧಿಸಲಾಗುತ್ತದೆ. ಸಿಇಟಿ/ಜೆಇಇ/ನೀಟ್/ಸಿಎ/ಸಿಎಸ್ ಪರೀಕ್ಷೆಗಳಿಗೂ ತರಬೇತಿ ವ್ಯವಸ್ಥೆ ಇದೆ. ಭಾರತೀಯ ಹಬ್ಬ- ಹರಿದಿನಗಳ ಆಚರಣೆಯ ಜತೆಗೆ ಸೂಕ್ತ ವಸತಿಯ ಜತೆಗೆ ಉತ್ತಮ ಸಾತ್ವಿಕ ಆಹಾರ ನೀಡಲಾಗುತ್ತದೆ.ವಿವರಗಳಿಗೆ ದೂರವಾಣಿ: 9449495247, 9449595248 ಸಂಪರ್ಕಿಸಬಹುದು. ಇ-ಮೇಲ್: office@vishnuguptavvv.org
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

12 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago