Advertisement
ಸುದ್ದಿಗಳು

ವಿಷ್ಣುಗುಪ್ತ ವಿವಿ | ಗುರುಕುಲ ಪ್ರವೇಶ

Share

ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀರಾಮಚಂದ್ರಾಪುರಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲಕ್ಕೆ 2023-24ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಗುರುಕುಲದಲ್ಲಿ ನಾಲ್ಕರಿಂದ ಹನ್ನೆರಡನೇ ತರಗತಿವರೆಗೆ ವಸತಿಯುತ ಶಿಕ್ಷಣ ಸೌಲಭ್ಯವಿದ್ದು, ಜಾತಿ ಮತಗಳ ಬೇಧವಿಲ್ಲದೇ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ. ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನವಿರುವ ದೇಶದ ಏಕೈಕ ಗುರುಕುಲ ಇದಾಗಿದ್ದು, ಪಠ್ಯದ ಜತೆಗೆ ಜೀವನ ಮೌಲ್ಯಗಳಿಗೂ ಒತ್ತು ನೀಡಿ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಇಲ್ಲಿನ ಶಿಕ್ಷಣ ನೆರವಾಗಲಿದೆ.
ನಿಗದಿತ ಪಠ್ಯದ ಜತೆಗೆ ಯೋಗ, ಜ್ಯೋತಿಷ್ಯ, ವಾಸ್ತು, ಆಯುರ್ವೇದ, ಸಂಗೀತ, ವಾದ್ಯ, ನೃತ್ಯ, ಚಿತ್ರ, ಯಕ್ಷಗಾನ, ಕುದುರೆ ಸವಾರಿ ಕಳರಿಪಯಟ್, ಕರಕುಶಲಕಲೆ, ರಂಗೋಲಿ ಕಸೂತಿ, ಪಾರಂಪರಿಕ ಪಾಕಶಾಸ್ತ್ರ, ಗೃಹನಿರ್ವಾಹ ಹೀಗೆ ರೆಲ್ಲೂ ದೊರೆಯದ ಪ್ರಾಚೀನ ಭಾರತದ ಅಪೂರ್ವ ಕಲೆಗಳನ್ನು ಒಂದೇ ಸೂರಿನಡಿ ಮಕ್ಕಳಿಗೆ ಬೋಧಿಸಲಾಗುತ್ತದೆ. ಸಿಇಟಿ/ಜೆಇಇ/ನೀಟ್/ಸಿಎ/ಸಿಎಸ್ ಪರೀಕ್ಷೆಗಳಿಗೂ ತರಬೇತಿ ವ್ಯವಸ್ಥೆ ಇದೆ. ಭಾರತೀಯ ಹಬ್ಬ- ಹರಿದಿನಗಳ ಆಚರಣೆಯ ಜತೆಗೆ ಸೂಕ್ತ ವಸತಿಯ ಜತೆಗೆ ಉತ್ತಮ ಸಾತ್ವಿಕ ಆಹಾರ ನೀಡಲಾಗುತ್ತದೆ.ವಿವರಗಳಿಗೆ ದೂರವಾಣಿ: 9449495247, 9449595248 ಸಂಪರ್ಕಿಸಬಹುದು. ಇ-ಮೇಲ್: office@vishnuguptavvv.org
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

17 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

3 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago