ಇಂದು ವಿಶ್ವ ಕವಿತಾ ದಿನ | ಕವಿತೆ ಎನ್ನುವ ಭಾವನೆಗಳ ಗೊಂಚಲು

March 21, 2021
10:17 AM

ವಿಶ್ವ ಕವಿತಾ ದಿನದ ಶುಭಾಶಯಗಳು…

Advertisement
Advertisement

ಕವಿತೆ ಹುಟ್ಟುವುದು ಮನಸಿನಿಂದ. ಅಲ್ಲಿನ  ಭಾವನೆಗಳು ಕವಿತೆಯಾಗಿ  ರೂಪು ತಳೆಯುತ್ತವೆ. ಕವಿ ಹೃದಯಕ್ಕೆ ಎಲ್ಲವೂ ವಿಷಯವೇ….
ಓಡುವ ಮೋಡ, ಸುರಿಯುವ ಮಳೆ, ಮೂಡುವ ಸೂರ್ಯ , ಬಾನಂಚಿನಲ್ಲಿ ಮರೆಯಾಗುವ ಭಾಸ್ಕರ. ಅರಳು ನೈದಿಲೆ, ಮುಸುಕಿದ ಮಂಜು , ಕೊನೆ ಮೊದಲಿಲ್ಲದ ಆಗಸ.  ಹೀಗೆ  ಕವಿಗೆ  .ಬರೆಯುವ ಮನಸಿದ್ದಾಗ ಎಲ್ಲವೂ ವಸ್ತುಗಳೇ.

ಕವಿತೆ ಬರೆಯುವುದು ಗದ್ಯ ಬರೆದಂತಲ್ಲ.  ಹಾಡಲು ಅನುಕೂಲವಾಗುವಂತೆ ಬರೆದಾಗ ಅದಕ್ಕೊಂದು ವಿಶೇಷ ಆಕರ್ಷಣೆ. ಛಂದೋಬದ್ಧವಾಗಿ ಬರೆದಾಗ ಒಂದು ತೂಕ ಜಾಸ್ತಿಯೇ. ಕೆಲವೊಮ್ಮೆ ನಾಲ್ಕು ಗೆರೆ ಪ್ರಾಸಬದ್ಧವಾಗಿ ಬರೆದರೂ ಪದ್ಯವಾಗಿ ಬಿಡುತ್ತದೆ..   ಭಾವನೆಗಳ ಅಭಿವ್ಯಕ್ತಿಯೇ ಮುಖ್ಯ.

ಸಣ್ಣ ದೊಡ್ಡ ಕವಿಗಳನ್ನು ಪ್ರೋತ್ಸಾಹಿಸುವ ಮಹತ್ತರವಾದ  ಉದ್ದೇಶದೊಂದಿಗೆ 1999 ರಲ್ಲಿ ಯುನೆಸ್ಕೊ  ವಿಶ್ವ ಕವಿತಾ ದಿನವೆಂದು ಮಾರ್ಚ್ 21 ರಂದು ಆರಂಭಿಸಿತು.  ಈ ಹಿನ್ನೆಲೆಯಲ್ಲಿ ವಿಶ್ವ ದೆಲ್ಲೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತೆಗೆದು ಕೊಳ್ಳಿ ಪೆನ್ನು , ಪೇಪರ್. ಬರೆದುಬಿಡಿ ಒಂದು ಕವಿತೆ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು
June 22, 2025
10:00 AM
by: The Rural Mirror ಸುದ್ದಿಜಾಲ
ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ
June 22, 2025
9:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group