Advertisement
ಅನುಕ್ರಮ

ಇಂದು ವಿಶ್ವ ಕವಿತಾ ದಿನ | ಕವಿತೆ ಎನ್ನುವ ಭಾವನೆಗಳ ಗೊಂಚಲು

Share

ವಿಶ್ವ ಕವಿತಾ ದಿನದ ಶುಭಾಶಯಗಳು…

ಕವಿತೆ ಹುಟ್ಟುವುದು ಮನಸಿನಿಂದ. ಅಲ್ಲಿನ  ಭಾವನೆಗಳು ಕವಿತೆಯಾಗಿ  ರೂಪು ತಳೆಯುತ್ತವೆ. ಕವಿ ಹೃದಯಕ್ಕೆ ಎಲ್ಲವೂ ವಿಷಯವೇ….
ಓಡುವ ಮೋಡ, ಸುರಿಯುವ ಮಳೆ, ಮೂಡುವ ಸೂರ್ಯ , ಬಾನಂಚಿನಲ್ಲಿ ಮರೆಯಾಗುವ ಭಾಸ್ಕರ. ಅರಳು ನೈದಿಲೆ, ಮುಸುಕಿದ ಮಂಜು , ಕೊನೆ ಮೊದಲಿಲ್ಲದ ಆಗಸ.  ಹೀಗೆ  ಕವಿಗೆ  .ಬರೆಯುವ ಮನಸಿದ್ದಾಗ ಎಲ್ಲವೂ ವಸ್ತುಗಳೇ.

ಕವಿತೆ ಬರೆಯುವುದು ಗದ್ಯ ಬರೆದಂತಲ್ಲ.  ಹಾಡಲು ಅನುಕೂಲವಾಗುವಂತೆ ಬರೆದಾಗ ಅದಕ್ಕೊಂದು ವಿಶೇಷ ಆಕರ್ಷಣೆ. ಛಂದೋಬದ್ಧವಾಗಿ ಬರೆದಾಗ ಒಂದು ತೂಕ ಜಾಸ್ತಿಯೇ. ಕೆಲವೊಮ್ಮೆ ನಾಲ್ಕು ಗೆರೆ ಪ್ರಾಸಬದ್ಧವಾಗಿ ಬರೆದರೂ ಪದ್ಯವಾಗಿ ಬಿಡುತ್ತದೆ..   ಭಾವನೆಗಳ ಅಭಿವ್ಯಕ್ತಿಯೇ ಮುಖ್ಯ.

ಸಣ್ಣ ದೊಡ್ಡ ಕವಿಗಳನ್ನು ಪ್ರೋತ್ಸಾಹಿಸುವ ಮಹತ್ತರವಾದ  ಉದ್ದೇಶದೊಂದಿಗೆ 1999 ರಲ್ಲಿ ಯುನೆಸ್ಕೊ  ವಿಶ್ವ ಕವಿತಾ ದಿನವೆಂದು ಮಾರ್ಚ್ 21 ರಂದು ಆರಂಭಿಸಿತು.  ಈ ಹಿನ್ನೆಲೆಯಲ್ಲಿ ವಿಶ್ವ ದೆಲ್ಲೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತೆಗೆದು ಕೊಳ್ಳಿ ಪೆನ್ನು , ಪೇಪರ್. ಬರೆದುಬಿಡಿ ಒಂದು ಕವಿತೆ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

3 minutes ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

5 hours ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

13 hours ago

ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ

ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…

13 hours ago

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ

ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

2 days ago