ಅನುಕ್ರಮ

ಇಂದು ವಿಶ್ವ ಕವಿತಾ ದಿನ | ಕವಿತೆ ಎನ್ನುವ ಭಾವನೆಗಳ ಗೊಂಚಲು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಶ್ವ ಕವಿತಾ ದಿನದ ಶುಭಾಶಯಗಳು…

Advertisement
Advertisement

ಕವಿತೆ ಹುಟ್ಟುವುದು ಮನಸಿನಿಂದ. ಅಲ್ಲಿನ  ಭಾವನೆಗಳು ಕವಿತೆಯಾಗಿ  ರೂಪು ತಳೆಯುತ್ತವೆ. ಕವಿ ಹೃದಯಕ್ಕೆ ಎಲ್ಲವೂ ವಿಷಯವೇ….
ಓಡುವ ಮೋಡ, ಸುರಿಯುವ ಮಳೆ, ಮೂಡುವ ಸೂರ್ಯ , ಬಾನಂಚಿನಲ್ಲಿ ಮರೆಯಾಗುವ ಭಾಸ್ಕರ. ಅರಳು ನೈದಿಲೆ, ಮುಸುಕಿದ ಮಂಜು , ಕೊನೆ ಮೊದಲಿಲ್ಲದ ಆಗಸ.  ಹೀಗೆ  ಕವಿಗೆ  .ಬರೆಯುವ ಮನಸಿದ್ದಾಗ ಎಲ್ಲವೂ ವಸ್ತುಗಳೇ.

ಕವಿತೆ ಬರೆಯುವುದು ಗದ್ಯ ಬರೆದಂತಲ್ಲ.  ಹಾಡಲು ಅನುಕೂಲವಾಗುವಂತೆ ಬರೆದಾಗ ಅದಕ್ಕೊಂದು ವಿಶೇಷ ಆಕರ್ಷಣೆ. ಛಂದೋಬದ್ಧವಾಗಿ ಬರೆದಾಗ ಒಂದು ತೂಕ ಜಾಸ್ತಿಯೇ. ಕೆಲವೊಮ್ಮೆ ನಾಲ್ಕು ಗೆರೆ ಪ್ರಾಸಬದ್ಧವಾಗಿ ಬರೆದರೂ ಪದ್ಯವಾಗಿ ಬಿಡುತ್ತದೆ..   ಭಾವನೆಗಳ ಅಭಿವ್ಯಕ್ತಿಯೇ ಮುಖ್ಯ.

ಸಣ್ಣ ದೊಡ್ಡ ಕವಿಗಳನ್ನು ಪ್ರೋತ್ಸಾಹಿಸುವ ಮಹತ್ತರವಾದ  ಉದ್ದೇಶದೊಂದಿಗೆ 1999 ರಲ್ಲಿ ಯುನೆಸ್ಕೊ  ವಿಶ್ವ ಕವಿತಾ ದಿನವೆಂದು ಮಾರ್ಚ್ 21 ರಂದು ಆರಂಭಿಸಿತು.  ಈ ಹಿನ್ನೆಲೆಯಲ್ಲಿ ವಿಶ್ವ ದೆಲ್ಲೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತೆಗೆದು ಕೊಳ್ಳಿ ಪೆನ್ನು , ಪೇಪರ್. ಬರೆದುಬಿಡಿ ಒಂದು ಕವಿತೆ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

2 hours ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

2 hours ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

12 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

13 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

13 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

13 hours ago