ವಿಶ್ವ ಕವಿತಾ ದಿನದ ಶುಭಾಶಯಗಳು…
ಕವಿತೆ ಹುಟ್ಟುವುದು ಮನಸಿನಿಂದ. ಅಲ್ಲಿನ ಭಾವನೆಗಳು ಕವಿತೆಯಾಗಿ ರೂಪು ತಳೆಯುತ್ತವೆ. ಕವಿ ಹೃದಯಕ್ಕೆ ಎಲ್ಲವೂ ವಿಷಯವೇ….
ಓಡುವ ಮೋಡ, ಸುರಿಯುವ ಮಳೆ, ಮೂಡುವ ಸೂರ್ಯ , ಬಾನಂಚಿನಲ್ಲಿ ಮರೆಯಾಗುವ ಭಾಸ್ಕರ. ಅರಳು ನೈದಿಲೆ, ಮುಸುಕಿದ ಮಂಜು , ಕೊನೆ ಮೊದಲಿಲ್ಲದ ಆಗಸ. ಹೀಗೆ ಕವಿಗೆ .ಬರೆಯುವ ಮನಸಿದ್ದಾಗ ಎಲ್ಲವೂ ವಸ್ತುಗಳೇ.
ಕವಿತೆ ಬರೆಯುವುದು ಗದ್ಯ ಬರೆದಂತಲ್ಲ. ಹಾಡಲು ಅನುಕೂಲವಾಗುವಂತೆ ಬರೆದಾಗ ಅದಕ್ಕೊಂದು ವಿಶೇಷ ಆಕರ್ಷಣೆ. ಛಂದೋಬದ್ಧವಾಗಿ ಬರೆದಾಗ ಒಂದು ತೂಕ ಜಾಸ್ತಿಯೇ. ಕೆಲವೊಮ್ಮೆ ನಾಲ್ಕು ಗೆರೆ ಪ್ರಾಸಬದ್ಧವಾಗಿ ಬರೆದರೂ ಪದ್ಯವಾಗಿ ಬಿಡುತ್ತದೆ.. ಭಾವನೆಗಳ ಅಭಿವ್ಯಕ್ತಿಯೇ ಮುಖ್ಯ.
ಸಣ್ಣ ದೊಡ್ಡ ಕವಿಗಳನ್ನು ಪ್ರೋತ್ಸಾಹಿಸುವ ಮಹತ್ತರವಾದ ಉದ್ದೇಶದೊಂದಿಗೆ 1999 ರಲ್ಲಿ ಯುನೆಸ್ಕೊ ವಿಶ್ವ ಕವಿತಾ ದಿನವೆಂದು ಮಾರ್ಚ್ 21 ರಂದು ಆರಂಭಿಸಿತು. ಈ ಹಿನ್ನೆಲೆಯಲ್ಲಿ ವಿಶ್ವ ದೆಲ್ಲೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತೆಗೆದು ಕೊಳ್ಳಿ ಪೆನ್ನು , ಪೇಪರ್. ಬರೆದುಬಿಡಿ ಒಂದು ಕವಿತೆ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…