Advertisement
ಅನುಕ್ರಮ

ಇಂದು ವಿಶ್ವ ಕವಿತಾ ದಿನ | ಕವಿತೆ ಎನ್ನುವ ಭಾವನೆಗಳ ಗೊಂಚಲು

Share

ವಿಶ್ವ ಕವಿತಾ ದಿನದ ಶುಭಾಶಯಗಳು…

ಕವಿತೆ ಹುಟ್ಟುವುದು ಮನಸಿನಿಂದ. ಅಲ್ಲಿನ  ಭಾವನೆಗಳು ಕವಿತೆಯಾಗಿ  ರೂಪು ತಳೆಯುತ್ತವೆ. ಕವಿ ಹೃದಯಕ್ಕೆ ಎಲ್ಲವೂ ವಿಷಯವೇ….
ಓಡುವ ಮೋಡ, ಸುರಿಯುವ ಮಳೆ, ಮೂಡುವ ಸೂರ್ಯ , ಬಾನಂಚಿನಲ್ಲಿ ಮರೆಯಾಗುವ ಭಾಸ್ಕರ. ಅರಳು ನೈದಿಲೆ, ಮುಸುಕಿದ ಮಂಜು , ಕೊನೆ ಮೊದಲಿಲ್ಲದ ಆಗಸ.  ಹೀಗೆ  ಕವಿಗೆ  .ಬರೆಯುವ ಮನಸಿದ್ದಾಗ ಎಲ್ಲವೂ ವಸ್ತುಗಳೇ.

ಕವಿತೆ ಬರೆಯುವುದು ಗದ್ಯ ಬರೆದಂತಲ್ಲ.  ಹಾಡಲು ಅನುಕೂಲವಾಗುವಂತೆ ಬರೆದಾಗ ಅದಕ್ಕೊಂದು ವಿಶೇಷ ಆಕರ್ಷಣೆ. ಛಂದೋಬದ್ಧವಾಗಿ ಬರೆದಾಗ ಒಂದು ತೂಕ ಜಾಸ್ತಿಯೇ. ಕೆಲವೊಮ್ಮೆ ನಾಲ್ಕು ಗೆರೆ ಪ್ರಾಸಬದ್ಧವಾಗಿ ಬರೆದರೂ ಪದ್ಯವಾಗಿ ಬಿಡುತ್ತದೆ..   ಭಾವನೆಗಳ ಅಭಿವ್ಯಕ್ತಿಯೇ ಮುಖ್ಯ.

ಸಣ್ಣ ದೊಡ್ಡ ಕವಿಗಳನ್ನು ಪ್ರೋತ್ಸಾಹಿಸುವ ಮಹತ್ತರವಾದ  ಉದ್ದೇಶದೊಂದಿಗೆ 1999 ರಲ್ಲಿ ಯುನೆಸ್ಕೊ  ವಿಶ್ವ ಕವಿತಾ ದಿನವೆಂದು ಮಾರ್ಚ್ 21 ರಂದು ಆರಂಭಿಸಿತು.  ಈ ಹಿನ್ನೆಲೆಯಲ್ಲಿ ವಿಶ್ವ ದೆಲ್ಲೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತೆಗೆದು ಕೊಳ್ಳಿ ಪೆನ್ನು , ಪೇಪರ್. ಬರೆದುಬಿಡಿ ಒಂದು ಕವಿತೆ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago