Advertisement
ಅನುಕ್ರಮ

ಇಂದು ವಿಶ್ವ ಕವಿತಾ ದಿನ | ಕವಿತೆ ಎನ್ನುವ ಭಾವನೆಗಳ ಗೊಂಚಲು

Share

ವಿಶ್ವ ಕವಿತಾ ದಿನದ ಶುಭಾಶಯಗಳು…

ಕವಿತೆ ಹುಟ್ಟುವುದು ಮನಸಿನಿಂದ. ಅಲ್ಲಿನ  ಭಾವನೆಗಳು ಕವಿತೆಯಾಗಿ  ರೂಪು ತಳೆಯುತ್ತವೆ. ಕವಿ ಹೃದಯಕ್ಕೆ ಎಲ್ಲವೂ ವಿಷಯವೇ….
ಓಡುವ ಮೋಡ, ಸುರಿಯುವ ಮಳೆ, ಮೂಡುವ ಸೂರ್ಯ , ಬಾನಂಚಿನಲ್ಲಿ ಮರೆಯಾಗುವ ಭಾಸ್ಕರ. ಅರಳು ನೈದಿಲೆ, ಮುಸುಕಿದ ಮಂಜು , ಕೊನೆ ಮೊದಲಿಲ್ಲದ ಆಗಸ.  ಹೀಗೆ  ಕವಿಗೆ  .ಬರೆಯುವ ಮನಸಿದ್ದಾಗ ಎಲ್ಲವೂ ವಸ್ತುಗಳೇ.

ಕವಿತೆ ಬರೆಯುವುದು ಗದ್ಯ ಬರೆದಂತಲ್ಲ.  ಹಾಡಲು ಅನುಕೂಲವಾಗುವಂತೆ ಬರೆದಾಗ ಅದಕ್ಕೊಂದು ವಿಶೇಷ ಆಕರ್ಷಣೆ. ಛಂದೋಬದ್ಧವಾಗಿ ಬರೆದಾಗ ಒಂದು ತೂಕ ಜಾಸ್ತಿಯೇ. ಕೆಲವೊಮ್ಮೆ ನಾಲ್ಕು ಗೆರೆ ಪ್ರಾಸಬದ್ಧವಾಗಿ ಬರೆದರೂ ಪದ್ಯವಾಗಿ ಬಿಡುತ್ತದೆ..   ಭಾವನೆಗಳ ಅಭಿವ್ಯಕ್ತಿಯೇ ಮುಖ್ಯ.

ಸಣ್ಣ ದೊಡ್ಡ ಕವಿಗಳನ್ನು ಪ್ರೋತ್ಸಾಹಿಸುವ ಮಹತ್ತರವಾದ  ಉದ್ದೇಶದೊಂದಿಗೆ 1999 ರಲ್ಲಿ ಯುನೆಸ್ಕೊ  ವಿಶ್ವ ಕವಿತಾ ದಿನವೆಂದು ಮಾರ್ಚ್ 21 ರಂದು ಆರಂಭಿಸಿತು.  ಈ ಹಿನ್ನೆಲೆಯಲ್ಲಿ ವಿಶ್ವ ದೆಲ್ಲೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತೆಗೆದು ಕೊಳ್ಳಿ ಪೆನ್ನು , ಪೇಪರ್. ಬರೆದುಬಿಡಿ ಒಂದು ಕವಿತೆ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

20 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

21 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

22 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago