ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಯೋಧ ವಿಶ್ವನಾಥರಿಗೆ ನಾಗರಿಕರಿಂದ ಸ್ವಾಗತ

January 6, 2021
7:40 AM
ಗುತ್ತಿಗಾರು ಗ್ರಾಮ   ಕಮಿಲ  ಕೋಡುಕಜೆಯ ದಿ.ಪರಮೇಶ್ವರ ಗೌಡರ ಪುತ್ರ ಕೆ.ವಿಶ್ವನಾಥ ಭಾರತೀಯ ಸೇನೆಯಲ್ಲಿ 17 ವರ್ಷಗಳ ಸೇವೆ ಸಲ್ಲಿಸಿ ಡಿಸೆಂಬರ್‌ ಅಂತ್ಯಕ್ಕೆ ಸೇವೆಯ ಬಳಿಕ ನಿವೃತ್ತಿ ಹೊಂದಿದರು. ಬಳಿಕ ಜ.5   ಕಮಿಲಕ್ಕೆ ಆಗಮಿಸಿದ ಸಂದರ್ಭ ಗ್ರಾಮಭಾರತದ ತಂಡ ಹಾಗೂ  ಕಮಿಲ, ಮೊಗ್ರ ಪ್ರದೇಶದ ನಾಗರಿಕರು ಅವರ ಮನೆಗೆ ತೆರಳಿ ವಾಹನದ ಮೂಲಕ ಮೊಗ್ರ ಬಲ್ಲಾಳರ ರಾಜಾಂಗಣಕ್ಕೆ ಕರೆತಂದು ಅವರನ್ನು ಗೌರವಿಸಿ, ಅಭಿನಂದಿಸಿದ   ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭ ವಿಶ್ವನಾಥ ಅವರ ತಾಯಿಯವರನ್ನೂ ಗೌರವಿಸಲಾಯಿತು.
ಅಭಿನಂದನಾ ಸಮಾರಂಭದಲ್ಲಿ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾಕುಮಾರಿ, ಭರತ್ ಕೆವಿ, ಪ್ರಮುಖರಾದ ಕಾರ್ಯಪ್ಪ ಗೌಡ ಚಿಕ್ಮುಳಿ, ಮಹೇಶ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಸುಧಾಕರ ಮಲ್ಕಜೆ, ಲಕ್ಷ್ಮಣ ದೇವಸ್ಯ, ರಾಮಕೃಷ್ಣ ಚಿಕ್ಮುಳಿ,   ವಿಶ್ವನಾಥ ಅವರ ತಾಯಿ ಕೆಂಚಮ್ಮ, ರಘುವೀರ್ ಎಂ ಆರ್ , ಮಂಜುನಾಥ ಮುತ್ಲಾಜೆ, ಬಾಬು ಕಮಿಲ ಮೊದಲಾದವರಿದ್ದರು.
ಅಚ್ಚುತ ಮಲ್ಕಜೆ ಸ್ವಾಗತಿಸಿ ರಘುವೀರ್ ವಂದಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?
May 16, 2026
2:33 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror