ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಯೋಧ ವಿಶ್ವನಾಥರಿಗೆ ನಾಗರಿಕರಿಂದ ಸ್ವಾಗತ

January 6, 2021
7:40 AM
ಗುತ್ತಿಗಾರು ಗ್ರಾಮ   ಕಮಿಲ  ಕೋಡುಕಜೆಯ ದಿ.ಪರಮೇಶ್ವರ ಗೌಡರ ಪುತ್ರ ಕೆ.ವಿಶ್ವನಾಥ ಭಾರತೀಯ ಸೇನೆಯಲ್ಲಿ 17 ವರ್ಷಗಳ ಸೇವೆ ಸಲ್ಲಿಸಿ ಡಿಸೆಂಬರ್‌ ಅಂತ್ಯಕ್ಕೆ ಸೇವೆಯ ಬಳಿಕ ನಿವೃತ್ತಿ ಹೊಂದಿದರು. ಬಳಿಕ ಜ.5   ಕಮಿಲಕ್ಕೆ ಆಗಮಿಸಿದ ಸಂದರ್ಭ ಗ್ರಾಮಭಾರತದ ತಂಡ ಹಾಗೂ  ಕಮಿಲ, ಮೊಗ್ರ ಪ್ರದೇಶದ ನಾಗರಿಕರು ಅವರ ಮನೆಗೆ ತೆರಳಿ ವಾಹನದ ಮೂಲಕ ಮೊಗ್ರ ಬಲ್ಲಾಳರ ರಾಜಾಂಗಣಕ್ಕೆ ಕರೆತಂದು ಅವರನ್ನು ಗೌರವಿಸಿ, ಅಭಿನಂದಿಸಿದ   ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭ ವಿಶ್ವನಾಥ ಅವರ ತಾಯಿಯವರನ್ನೂ ಗೌರವಿಸಲಾಯಿತು.
ಅಭಿನಂದನಾ ಸಮಾರಂಭದಲ್ಲಿ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾಕುಮಾರಿ, ಭರತ್ ಕೆವಿ, ಪ್ರಮುಖರಾದ ಕಾರ್ಯಪ್ಪ ಗೌಡ ಚಿಕ್ಮುಳಿ, ಮಹೇಶ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಸುಧಾಕರ ಮಲ್ಕಜೆ, ಲಕ್ಷ್ಮಣ ದೇವಸ್ಯ, ರಾಮಕೃಷ್ಣ ಚಿಕ್ಮುಳಿ,   ವಿಶ್ವನಾಥ ಅವರ ತಾಯಿ ಕೆಂಚಮ್ಮ, ರಘುವೀರ್ ಎಂ ಆರ್ , ಮಂಜುನಾಥ ಮುತ್ಲಾಜೆ, ಬಾಬು ಕಮಿಲ ಮೊದಲಾದವರಿದ್ದರು.
ಅಚ್ಚುತ ಮಲ್ಕಜೆ ಸ್ವಾಗತಿಸಿ ರಘುವೀರ್ ವಂದಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror