ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಯೋಧ ವಿಶ್ವನಾಥರಿಗೆ ನಾಗರಿಕರಿಂದ ಸ್ವಾಗತ

January 6, 2021
7:40 AM
ಗುತ್ತಿಗಾರು ಗ್ರಾಮ   ಕಮಿಲ  ಕೋಡುಕಜೆಯ ದಿ.ಪರಮೇಶ್ವರ ಗೌಡರ ಪುತ್ರ ಕೆ.ವಿಶ್ವನಾಥ ಭಾರತೀಯ ಸೇನೆಯಲ್ಲಿ 17 ವರ್ಷಗಳ ಸೇವೆ ಸಲ್ಲಿಸಿ ಡಿಸೆಂಬರ್‌ ಅಂತ್ಯಕ್ಕೆ ಸೇವೆಯ ಬಳಿಕ ನಿವೃತ್ತಿ ಹೊಂದಿದರು. ಬಳಿಕ ಜ.5   ಕಮಿಲಕ್ಕೆ ಆಗಮಿಸಿದ ಸಂದರ್ಭ ಗ್ರಾಮಭಾರತದ ತಂಡ ಹಾಗೂ  ಕಮಿಲ, ಮೊಗ್ರ ಪ್ರದೇಶದ ನಾಗರಿಕರು ಅವರ ಮನೆಗೆ ತೆರಳಿ ವಾಹನದ ಮೂಲಕ ಮೊಗ್ರ ಬಲ್ಲಾಳರ ರಾಜಾಂಗಣಕ್ಕೆ ಕರೆತಂದು ಅವರನ್ನು ಗೌರವಿಸಿ, ಅಭಿನಂದಿಸಿದ   ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭ ವಿಶ್ವನಾಥ ಅವರ ತಾಯಿಯವರನ್ನೂ ಗೌರವಿಸಲಾಯಿತು.
ಅಭಿನಂದನಾ ಸಮಾರಂಭದಲ್ಲಿ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾಕುಮಾರಿ, ಭರತ್ ಕೆವಿ, ಪ್ರಮುಖರಾದ ಕಾರ್ಯಪ್ಪ ಗೌಡ ಚಿಕ್ಮುಳಿ, ಮಹೇಶ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಸುಧಾಕರ ಮಲ್ಕಜೆ, ಲಕ್ಷ್ಮಣ ದೇವಸ್ಯ, ರಾಮಕೃಷ್ಣ ಚಿಕ್ಮುಳಿ,   ವಿಶ್ವನಾಥ ಅವರ ತಾಯಿ ಕೆಂಚಮ್ಮ, ರಘುವೀರ್ ಎಂ ಆರ್ , ಮಂಜುನಾಥ ಮುತ್ಲಾಜೆ, ಬಾಬು ಕಮಿಲ ಮೊದಲಾದವರಿದ್ದರು.
ಅಚ್ಚುತ ಮಲ್ಕಜೆ ಸ್ವಾಗತಿಸಿ ರಘುವೀರ್ ವಂದಿಸಿದರು.
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ
ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ
April 25, 2026
9:04 PM
by: ದ ರೂರಲ್ ಮಿರರ್.ಕಾಂ
13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ
April 24, 2026
7:24 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror