MIRROR FOCUS

ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಯೋಧ ವಿಶ್ವನಾಥರಿಗೆ ನಾಗರಿಕರಿಂದ ಸ್ವಾಗತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಗುತ್ತಿಗಾರು ಗ್ರಾಮ   ಕಮಿಲ  ಕೋಡುಕಜೆಯ ದಿ.ಪರಮೇಶ್ವರ ಗೌಡರ ಪುತ್ರ ಕೆ.ವಿಶ್ವನಾಥ ಭಾರತೀಯ ಸೇನೆಯಲ್ಲಿ 17 ವರ್ಷಗಳ ಸೇವೆ ಸಲ್ಲಿಸಿ ಡಿಸೆಂಬರ್‌ ಅಂತ್ಯಕ್ಕೆ ಸೇವೆಯ ಬಳಿಕ ನಿವೃತ್ತಿ ಹೊಂದಿದರು. ಬಳಿಕ ಜ.5   ಕಮಿಲಕ್ಕೆ ಆಗಮಿಸಿದ ಸಂದರ್ಭ ಗ್ರಾಮಭಾರತದ ತಂಡ ಹಾಗೂ  ಕಮಿಲ, ಮೊಗ್ರ ಪ್ರದೇಶದ ನಾಗರಿಕರು ಅವರ ಮನೆಗೆ ತೆರಳಿ ವಾಹನದ ಮೂಲಕ ಮೊಗ್ರ ಬಲ್ಲಾಳರ ರಾಜಾಂಗಣಕ್ಕೆ ಕರೆತಂದು ಅವರನ್ನು ಗೌರವಿಸಿ, ಅಭಿನಂದಿಸಿದ   ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭ ವಿಶ್ವನಾಥ ಅವರ ತಾಯಿಯವರನ್ನೂ ಗೌರವಿಸಲಾಯಿತು.
ಅಭಿನಂದನಾ ಸಮಾರಂಭದಲ್ಲಿ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾಕುಮಾರಿ, ಭರತ್ ಕೆವಿ, ಪ್ರಮುಖರಾದ ಕಾರ್ಯಪ್ಪ ಗೌಡ ಚಿಕ್ಮುಳಿ, ಮಹೇಶ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಸುಧಾಕರ ಮಲ್ಕಜೆ, ಲಕ್ಷ್ಮಣ ದೇವಸ್ಯ, ರಾಮಕೃಷ್ಣ ಚಿಕ್ಮುಳಿ,   ವಿಶ್ವನಾಥ ಅವರ ತಾಯಿ ಕೆಂಚಮ್ಮ, ರಘುವೀರ್ ಎಂ ಆರ್ , ಮಂಜುನಾಥ ಮುತ್ಲಾಜೆ, ಬಾಬು ಕಮಿಲ ಮೊದಲಾದವರಿದ್ದರು.
ಅಚ್ಚುತ ಮಲ್ಕಜೆ ಸ್ವಾಗತಿಸಿ ರಘುವೀರ್ ವಂದಿಸಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..

ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…

43 minutes ago

ಭಾರತದಿಂದ ಅಡಿಕೆಯ ರಫ್ತು ಎಷ್ಟಾಗುತ್ತದೆ…? ಹೇಗಾಗುತ್ತದೆ…?

ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…

4 hours ago

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ

ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ  ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…

4 hours ago

ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

12 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

14 hours ago