Advertisement
MIRROR FOCUS

ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಯೋಧ ವಿಶ್ವನಾಥರಿಗೆ ನಾಗರಿಕರಿಂದ ಸ್ವಾಗತ

Share
ಗುತ್ತಿಗಾರು ಗ್ರಾಮ   ಕಮಿಲ  ಕೋಡುಕಜೆಯ ದಿ.ಪರಮೇಶ್ವರ ಗೌಡರ ಪುತ್ರ ಕೆ.ವಿಶ್ವನಾಥ ಭಾರತೀಯ ಸೇನೆಯಲ್ಲಿ 17 ವರ್ಷಗಳ ಸೇವೆ ಸಲ್ಲಿಸಿ ಡಿಸೆಂಬರ್‌ ಅಂತ್ಯಕ್ಕೆ ಸೇವೆಯ ಬಳಿಕ ನಿವೃತ್ತಿ ಹೊಂದಿದರು. ಬಳಿಕ ಜ.5   ಕಮಿಲಕ್ಕೆ ಆಗಮಿಸಿದ ಸಂದರ್ಭ ಗ್ರಾಮಭಾರತದ ತಂಡ ಹಾಗೂ  ಕಮಿಲ, ಮೊಗ್ರ ಪ್ರದೇಶದ ನಾಗರಿಕರು ಅವರ ಮನೆಗೆ ತೆರಳಿ ವಾಹನದ ಮೂಲಕ ಮೊಗ್ರ ಬಲ್ಲಾಳರ ರಾಜಾಂಗಣಕ್ಕೆ ಕರೆತಂದು ಅವರನ್ನು ಗೌರವಿಸಿ, ಅಭಿನಂದಿಸಿದ   ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭ ವಿಶ್ವನಾಥ ಅವರ ತಾಯಿಯವರನ್ನೂ ಗೌರವಿಸಲಾಯಿತು.
ಅಭಿನಂದನಾ ಸಮಾರಂಭದಲ್ಲಿ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾಕುಮಾರಿ, ಭರತ್ ಕೆವಿ, ಪ್ರಮುಖರಾದ ಕಾರ್ಯಪ್ಪ ಗೌಡ ಚಿಕ್ಮುಳಿ, ಮಹೇಶ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಸುಧಾಕರ ಮಲ್ಕಜೆ, ಲಕ್ಷ್ಮಣ ದೇವಸ್ಯ, ರಾಮಕೃಷ್ಣ ಚಿಕ್ಮುಳಿ,   ವಿಶ್ವನಾಥ ಅವರ ತಾಯಿ ಕೆಂಚಮ್ಮ, ರಘುವೀರ್ ಎಂ ಆರ್ , ಮಂಜುನಾಥ ಮುತ್ಲಾಜೆ, ಬಾಬು ಕಮಿಲ ಮೊದಲಾದವರಿದ್ದರು.
ಅಚ್ಚುತ ಮಲ್ಕಜೆ ಸ್ವಾಗತಿಸಿ ರಘುವೀರ್ ವಂದಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

54 minutes ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

2 days ago