Advertisement
MIRROR FOCUS

ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಯೋಧ ವಿಶ್ವನಾಥರಿಗೆ ನಾಗರಿಕರಿಂದ ಸ್ವಾಗತ

Share
ಗುತ್ತಿಗಾರು ಗ್ರಾಮ   ಕಮಿಲ  ಕೋಡುಕಜೆಯ ದಿ.ಪರಮೇಶ್ವರ ಗೌಡರ ಪುತ್ರ ಕೆ.ವಿಶ್ವನಾಥ ಭಾರತೀಯ ಸೇನೆಯಲ್ಲಿ 17 ವರ್ಷಗಳ ಸೇವೆ ಸಲ್ಲಿಸಿ ಡಿಸೆಂಬರ್‌ ಅಂತ್ಯಕ್ಕೆ ಸೇವೆಯ ಬಳಿಕ ನಿವೃತ್ತಿ ಹೊಂದಿದರು. ಬಳಿಕ ಜ.5   ಕಮಿಲಕ್ಕೆ ಆಗಮಿಸಿದ ಸಂದರ್ಭ ಗ್ರಾಮಭಾರತದ ತಂಡ ಹಾಗೂ  ಕಮಿಲ, ಮೊಗ್ರ ಪ್ರದೇಶದ ನಾಗರಿಕರು ಅವರ ಮನೆಗೆ ತೆರಳಿ ವಾಹನದ ಮೂಲಕ ಮೊಗ್ರ ಬಲ್ಲಾಳರ ರಾಜಾಂಗಣಕ್ಕೆ ಕರೆತಂದು ಅವರನ್ನು ಗೌರವಿಸಿ, ಅಭಿನಂದಿಸಿದ   ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭ ವಿಶ್ವನಾಥ ಅವರ ತಾಯಿಯವರನ್ನೂ ಗೌರವಿಸಲಾಯಿತು.
ಅಭಿನಂದನಾ ಸಮಾರಂಭದಲ್ಲಿ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾಕುಮಾರಿ, ಭರತ್ ಕೆವಿ, ಪ್ರಮುಖರಾದ ಕಾರ್ಯಪ್ಪ ಗೌಡ ಚಿಕ್ಮುಳಿ, ಮಹೇಶ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಸುಧಾಕರ ಮಲ್ಕಜೆ, ಲಕ್ಷ್ಮಣ ದೇವಸ್ಯ, ರಾಮಕೃಷ್ಣ ಚಿಕ್ಮುಳಿ,   ವಿಶ್ವನಾಥ ಅವರ ತಾಯಿ ಕೆಂಚಮ್ಮ, ರಘುವೀರ್ ಎಂ ಆರ್ , ಮಂಜುನಾಥ ಮುತ್ಲಾಜೆ, ಬಾಬು ಕಮಿಲ ಮೊದಲಾದವರಿದ್ದರು.
ಅಚ್ಚುತ ಮಲ್ಕಜೆ ಸ್ವಾಗತಿಸಿ ರಘುವೀರ್ ವಂದಿಸಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

10 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

16 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

20 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago