MIRROR FOCUS

ವಿವೇಕಾನಂದ ಸಮೂಹ ಸಂಸ್ಥೆಗಳ ವಿನೂತನ ಹೆಜ್ಜೆ | ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆ ದೊರಕಬೇಕೆಂದರೆ ಅಲ್ಲಿ ಸಸ್ಯಗಳ ಸಂಖ್ಯೆ ಹೆಚ್ಚಾಗಿರಬೇಕು. ಕಾಲೇಜುಆವರಣ ಹಸಿರು ಸಸ್ಯಗಳಿಂದ ಕೂಡಿರಬೇಕು ಹಾಗೂ ಜ್ಞಾನದಜೊತೆಗೆ ಸಸ್ಯ ಸಂಪತ್ತನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಬೇಕು. ಹಸಿರಾದ ಪರಿಸರಕಣ್ಣಿಗೆ ಹೇಗೆ ಹಿತವೋ ಹಾಗೆಯೇಆರೋಗ್ಯಕ್ಕೂ ಒಳ್ಳೆಯದು , ಇದರಿಂದ ವಾಯುಮಾಲಿನ್ಯವನ್ನು ತಡೆಯಬಹುದು ಎಂದು ವಿವೇಕಾನಂದಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ದೇವಿಪ್ರಸಾದ್‍ಕೆ.ಎನ್ ಹೇಳಿದರು.

Advertisement
Advertisement

ಪುತ್ತೂರಿನ ವಿವೇಕಾನಂದ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ್ ಮಾತನಾಡಿ,ಗಿಡಗಳನ್ನು ನೆಡುವುದರ ಮೂಲಕ ಪರಿಸರವನ್ನು ಸಂರಕ್ಷಿಸಬೇಕೇ ಹೊರತುಅದನ್ನುತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಪರಿಸರವನ್ನು ಹಾಳುಮಾಡಬಾರದು. ಮಾನವಜೀವ ಸಂಕುಲಗಳನ್ನು ನಾಶ ಮಾಡುವುದರಜೊತೆಗೆ ಭೂಮಿಯ ವಿಕೋಪಕ್ಕೂ ಬಲಿಯಾಗುತ್ತಿದ್ದಾನೆಆದುದರಿಂದ ಗಿಡಗಳನ್ನು ಬೆಳೆಸಿ ನಾಡನ್ನು ಉಳಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.
ಕಾರ್ಯಕ್ರಮವನ್ನು ಗಿಡನೆಡುವುದರ ಮೂಲಕ ಉದ್ಘಾಟಿಸಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ ಎಂ.ಕೃಷ್ಣ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮವನ್ನು ವಿವೇಕಾನಂದ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಗುರುರಾಜ್ ಸ್ವಾಗತಿಸಿ, ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯೋಜಕಿ ಪ್ರೊ.ನಿಶಾ ಜಿ.ಆರ್ ವಂದಿಸಿ, ಇಂಜಿನಿಯರಿಂಗ್‍ಕಾಲೇಜಿನ ಪ್ರಯೋಗಾಲಯ ಬೋಧಕ ಹರಿಪ್ರಸಾದ್ . ಡಿ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

19 minutes ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

1 hour ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

2 hours ago

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

12 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

12 hours ago