Advertisement
MIRROR FOCUS

ವಿವೇಕಾನಂದ ಸಮೂಹ ಸಂಸ್ಥೆಗಳ ವಿನೂತನ ಹೆಜ್ಜೆ | ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ |

Share

ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆ ದೊರಕಬೇಕೆಂದರೆ ಅಲ್ಲಿ ಸಸ್ಯಗಳ ಸಂಖ್ಯೆ ಹೆಚ್ಚಾಗಿರಬೇಕು. ಕಾಲೇಜುಆವರಣ ಹಸಿರು ಸಸ್ಯಗಳಿಂದ ಕೂಡಿರಬೇಕು ಹಾಗೂ ಜ್ಞಾನದಜೊತೆಗೆ ಸಸ್ಯ ಸಂಪತ್ತನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಬೇಕು. ಹಸಿರಾದ ಪರಿಸರಕಣ್ಣಿಗೆ ಹೇಗೆ ಹಿತವೋ ಹಾಗೆಯೇಆರೋಗ್ಯಕ್ಕೂ ಒಳ್ಳೆಯದು , ಇದರಿಂದ ವಾಯುಮಾಲಿನ್ಯವನ್ನು ತಡೆಯಬಹುದು ಎಂದು ವಿವೇಕಾನಂದಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ದೇವಿಪ್ರಸಾದ್‍ಕೆ.ಎನ್ ಹೇಳಿದರು.

ಪುತ್ತೂರಿನ ವಿವೇಕಾನಂದ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ್ ಮಾತನಾಡಿ,ಗಿಡಗಳನ್ನು ನೆಡುವುದರ ಮೂಲಕ ಪರಿಸರವನ್ನು ಸಂರಕ್ಷಿಸಬೇಕೇ ಹೊರತುಅದನ್ನುತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಪರಿಸರವನ್ನು ಹಾಳುಮಾಡಬಾರದು. ಮಾನವಜೀವ ಸಂಕುಲಗಳನ್ನು ನಾಶ ಮಾಡುವುದರಜೊತೆಗೆ ಭೂಮಿಯ ವಿಕೋಪಕ್ಕೂ ಬಲಿಯಾಗುತ್ತಿದ್ದಾನೆಆದುದರಿಂದ ಗಿಡಗಳನ್ನು ಬೆಳೆಸಿ ನಾಡನ್ನು ಉಳಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.
ಕಾರ್ಯಕ್ರಮವನ್ನು ಗಿಡನೆಡುವುದರ ಮೂಲಕ ಉದ್ಘಾಟಿಸಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ ಎಂ.ಕೃಷ್ಣ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮವನ್ನು ವಿವೇಕಾನಂದ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಗುರುರಾಜ್ ಸ್ವಾಗತಿಸಿ, ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯೋಜಕಿ ಪ್ರೊ.ನಿಶಾ ಜಿ.ಆರ್ ವಂದಿಸಿ, ಇಂಜಿನಿಯರಿಂಗ್‍ಕಾಲೇಜಿನ ಪ್ರಯೋಗಾಲಯ ಬೋಧಕ ಹರಿಪ್ರಸಾದ್ . ಡಿ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

3 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

11 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

19 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago